AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು

ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು ಟರ್ಫ್ ಕ್ಲಬ್
KUSHAL V
|

Updated on: Jan 16, 2021 | 5:32 PM

Share

ಬೆಂಗಳೂರು: ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಬೆಂಗಳೂರು ಟರ್ಫ್ ಕ್ಲಬ್, ಲೆಡೀಸ್ ಕ್ಲಬ್, ಮೈಸೂರು ರೇಸ್ ಕ್ಲಬ್ ಹಾಗೂ ಇನ್​​ಸ್ಟಿಟ್ಯೂಟ್‌ ಆಫ್ ಇಂಜಿನಿಯರ್ ಸಂಸ್ಥೆಗಳ ಅರ್ಜಿ ವಜಾಗೊಳಸಿದ ಹೈಕೋರ್ಟ್​ ಮಹತ್ವದ ತೀರ್ಪನ್ನು ನೀಡಿದೆ.

ರಾಜ್ಯ ಸರ್ಕಾರ ರಿಯಾಯಿತಿ ದರದಲ್ಲಿ ಇವುಗಳಿಗೆ ಭೂಮಿ ಗುತ್ತಿಗೆ ನೀಡಿದೆ. ಪರೋಕ್ಷವಾಗಿ ರಾಜ್ಯ ಸರ್ಕಾರ ಆರ್ಥಿಕ ರಿಯಾಯಿತಿ ನೀಡಿದೆ. ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದ್ರೆ ಕೋಟ್ಯಾಂತರ ರೂಪಾಯಿ ಮೊತ್ತದ ರಿಯಾಯಿತಿ ನೀಡಿದೆ. ಹಾಗಾಗಿ, ರಾಜ್ಯ ಸರ್ಕಾರದ ಭೂಮಿ ಸಾರ್ವಜನಿಕರ ಭೂಮಿ ಇದ್ದಂತೆ. ಭೂಮಿ ಗುತ್ತಿಗೆ ಪಡೆದವ್ರು ಜನರಿಗೆ ಉತ್ತರದಾಯಿ‌ಯಾಗುತ್ತಾರೆ. ಹೀಗಾಗಿ, ಈ ಸಂಸ್ಥೆಗಳು ಸಾರ್ವಜನಿಕ ಪ್ರಾಧಿಕಾರಗಳು. ಈ ಸಂಸ್ಥೆಗಳಿಂದ RTI ಕಾಯ್ದೆಯಡಿ ಮಾಹಿತಿ ಪಡೆಯಬಹುದು ಎಂದು ತನ್ನ ತೀರ್ಪಿನಲ್ಲಿ ಹೈಕೋರ್ಟ್​ ಉಲ್ಲೇಖಿಸಿದೆ.

ಈ ಮೂಲಕ ಹೈಕೋರ್ಟ್ ಮಾಹಿತಿ ಆಯೋಗದ ಆದೇಶ ಎತ್ತಿ ಹಿಡಿದಿದೆ. ನ್ಯಾ.ಪಿ.ಬಿ.ಬಜಂತ್ರಿರವರಿದ್ದ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಇದು ಮಾವು-ಹಲಸು ಅಲ್ಲ.. ಜೋಯಿಡಾದ ಗೆಡ್ಡೆ-ಗೆಣಸು ಮೇಳ: ತರಹೇವಾರಿ ಸಾವಯವ ಗೆಡ್ಡೆಗಳ ನಿಧಿ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ