AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು

ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು ಟರ್ಫ್ ಕ್ಲಬ್
KUSHAL V
|

Updated on: Jan 16, 2021 | 5:32 PM

Share

ಬೆಂಗಳೂರು: ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಬೆಂಗಳೂರು ಟರ್ಫ್ ಕ್ಲಬ್, ಲೆಡೀಸ್ ಕ್ಲಬ್, ಮೈಸೂರು ರೇಸ್ ಕ್ಲಬ್ ಹಾಗೂ ಇನ್​​ಸ್ಟಿಟ್ಯೂಟ್‌ ಆಫ್ ಇಂಜಿನಿಯರ್ ಸಂಸ್ಥೆಗಳ ಅರ್ಜಿ ವಜಾಗೊಳಸಿದ ಹೈಕೋರ್ಟ್​ ಮಹತ್ವದ ತೀರ್ಪನ್ನು ನೀಡಿದೆ.

ರಾಜ್ಯ ಸರ್ಕಾರ ರಿಯಾಯಿತಿ ದರದಲ್ಲಿ ಇವುಗಳಿಗೆ ಭೂಮಿ ಗುತ್ತಿಗೆ ನೀಡಿದೆ. ಪರೋಕ್ಷವಾಗಿ ರಾಜ್ಯ ಸರ್ಕಾರ ಆರ್ಥಿಕ ರಿಯಾಯಿತಿ ನೀಡಿದೆ. ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದ್ರೆ ಕೋಟ್ಯಾಂತರ ರೂಪಾಯಿ ಮೊತ್ತದ ರಿಯಾಯಿತಿ ನೀಡಿದೆ. ಹಾಗಾಗಿ, ರಾಜ್ಯ ಸರ್ಕಾರದ ಭೂಮಿ ಸಾರ್ವಜನಿಕರ ಭೂಮಿ ಇದ್ದಂತೆ. ಭೂಮಿ ಗುತ್ತಿಗೆ ಪಡೆದವ್ರು ಜನರಿಗೆ ಉತ್ತರದಾಯಿ‌ಯಾಗುತ್ತಾರೆ. ಹೀಗಾಗಿ, ಈ ಸಂಸ್ಥೆಗಳು ಸಾರ್ವಜನಿಕ ಪ್ರಾಧಿಕಾರಗಳು. ಈ ಸಂಸ್ಥೆಗಳಿಂದ RTI ಕಾಯ್ದೆಯಡಿ ಮಾಹಿತಿ ಪಡೆಯಬಹುದು ಎಂದು ತನ್ನ ತೀರ್ಪಿನಲ್ಲಿ ಹೈಕೋರ್ಟ್​ ಉಲ್ಲೇಖಿಸಿದೆ.

ಈ ಮೂಲಕ ಹೈಕೋರ್ಟ್ ಮಾಹಿತಿ ಆಯೋಗದ ಆದೇಶ ಎತ್ತಿ ಹಿಡಿದಿದೆ. ನ್ಯಾ.ಪಿ.ಬಿ.ಬಜಂತ್ರಿರವರಿದ್ದ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಇದು ಮಾವು-ಹಲಸು ಅಲ್ಲ.. ಜೋಯಿಡಾದ ಗೆಡ್ಡೆ-ಗೆಣಸು ಮೇಳ: ತರಹೇವಾರಿ ಸಾವಯವ ಗೆಡ್ಡೆಗಳ ನಿಧಿ!

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು