AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು

ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು ಟರ್ಫ್ ಕ್ಲಬ್
Follow us
KUSHAL V
|

Updated on: Jan 16, 2021 | 5:32 PM

ಬೆಂಗಳೂರು: ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಬೆಂಗಳೂರು ಟರ್ಫ್ ಕ್ಲಬ್, ಲೆಡೀಸ್ ಕ್ಲಬ್, ಮೈಸೂರು ರೇಸ್ ಕ್ಲಬ್ ಹಾಗೂ ಇನ್​​ಸ್ಟಿಟ್ಯೂಟ್‌ ಆಫ್ ಇಂಜಿನಿಯರ್ ಸಂಸ್ಥೆಗಳ ಅರ್ಜಿ ವಜಾಗೊಳಸಿದ ಹೈಕೋರ್ಟ್​ ಮಹತ್ವದ ತೀರ್ಪನ್ನು ನೀಡಿದೆ.

ರಾಜ್ಯ ಸರ್ಕಾರ ರಿಯಾಯಿತಿ ದರದಲ್ಲಿ ಇವುಗಳಿಗೆ ಭೂಮಿ ಗುತ್ತಿಗೆ ನೀಡಿದೆ. ಪರೋಕ್ಷವಾಗಿ ರಾಜ್ಯ ಸರ್ಕಾರ ಆರ್ಥಿಕ ರಿಯಾಯಿತಿ ನೀಡಿದೆ. ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದ್ರೆ ಕೋಟ್ಯಾಂತರ ರೂಪಾಯಿ ಮೊತ್ತದ ರಿಯಾಯಿತಿ ನೀಡಿದೆ. ಹಾಗಾಗಿ, ರಾಜ್ಯ ಸರ್ಕಾರದ ಭೂಮಿ ಸಾರ್ವಜನಿಕರ ಭೂಮಿ ಇದ್ದಂತೆ. ಭೂಮಿ ಗುತ್ತಿಗೆ ಪಡೆದವ್ರು ಜನರಿಗೆ ಉತ್ತರದಾಯಿ‌ಯಾಗುತ್ತಾರೆ. ಹೀಗಾಗಿ, ಈ ಸಂಸ್ಥೆಗಳು ಸಾರ್ವಜನಿಕ ಪ್ರಾಧಿಕಾರಗಳು. ಈ ಸಂಸ್ಥೆಗಳಿಂದ RTI ಕಾಯ್ದೆಯಡಿ ಮಾಹಿತಿ ಪಡೆಯಬಹುದು ಎಂದು ತನ್ನ ತೀರ್ಪಿನಲ್ಲಿ ಹೈಕೋರ್ಟ್​ ಉಲ್ಲೇಖಿಸಿದೆ.

ಈ ಮೂಲಕ ಹೈಕೋರ್ಟ್ ಮಾಹಿತಿ ಆಯೋಗದ ಆದೇಶ ಎತ್ತಿ ಹಿಡಿದಿದೆ. ನ್ಯಾ.ಪಿ.ಬಿ.ಬಜಂತ್ರಿರವರಿದ್ದ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಇದು ಮಾವು-ಹಲಸು ಅಲ್ಲ.. ಜೋಯಿಡಾದ ಗೆಡ್ಡೆ-ಗೆಣಸು ಮೇಳ: ತರಹೇವಾರಿ ಸಾವಯವ ಗೆಡ್ಡೆಗಳ ನಿಧಿ!

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ