Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು

ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ -ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು ಟರ್ಫ್ ಕ್ಲಬ್
Follow us
KUSHAL V
|

Updated on: Jan 16, 2021 | 5:32 PM

ಬೆಂಗಳೂರು: ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಬೆಂಗಳೂರು ಟರ್ಫ್ ಕ್ಲಬ್, ಲೆಡೀಸ್ ಕ್ಲಬ್, ಮೈಸೂರು ರೇಸ್ ಕ್ಲಬ್ ಹಾಗೂ ಇನ್​​ಸ್ಟಿಟ್ಯೂಟ್‌ ಆಫ್ ಇಂಜಿನಿಯರ್ ಸಂಸ್ಥೆಗಳ ಅರ್ಜಿ ವಜಾಗೊಳಸಿದ ಹೈಕೋರ್ಟ್​ ಮಹತ್ವದ ತೀರ್ಪನ್ನು ನೀಡಿದೆ.

ರಾಜ್ಯ ಸರ್ಕಾರ ರಿಯಾಯಿತಿ ದರದಲ್ಲಿ ಇವುಗಳಿಗೆ ಭೂಮಿ ಗುತ್ತಿಗೆ ನೀಡಿದೆ. ಪರೋಕ್ಷವಾಗಿ ರಾಜ್ಯ ಸರ್ಕಾರ ಆರ್ಥಿಕ ರಿಯಾಯಿತಿ ನೀಡಿದೆ. ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದ್ರೆ ಕೋಟ್ಯಾಂತರ ರೂಪಾಯಿ ಮೊತ್ತದ ರಿಯಾಯಿತಿ ನೀಡಿದೆ. ಹಾಗಾಗಿ, ರಾಜ್ಯ ಸರ್ಕಾರದ ಭೂಮಿ ಸಾರ್ವಜನಿಕರ ಭೂಮಿ ಇದ್ದಂತೆ. ಭೂಮಿ ಗುತ್ತಿಗೆ ಪಡೆದವ್ರು ಜನರಿಗೆ ಉತ್ತರದಾಯಿ‌ಯಾಗುತ್ತಾರೆ. ಹೀಗಾಗಿ, ಈ ಸಂಸ್ಥೆಗಳು ಸಾರ್ವಜನಿಕ ಪ್ರಾಧಿಕಾರಗಳು. ಈ ಸಂಸ್ಥೆಗಳಿಂದ RTI ಕಾಯ್ದೆಯಡಿ ಮಾಹಿತಿ ಪಡೆಯಬಹುದು ಎಂದು ತನ್ನ ತೀರ್ಪಿನಲ್ಲಿ ಹೈಕೋರ್ಟ್​ ಉಲ್ಲೇಖಿಸಿದೆ.

ಈ ಮೂಲಕ ಹೈಕೋರ್ಟ್ ಮಾಹಿತಿ ಆಯೋಗದ ಆದೇಶ ಎತ್ತಿ ಹಿಡಿದಿದೆ. ನ್ಯಾ.ಪಿ.ಬಿ.ಬಜಂತ್ರಿರವರಿದ್ದ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಇದು ಮಾವು-ಹಲಸು ಅಲ್ಲ.. ಜೋಯಿಡಾದ ಗೆಡ್ಡೆ-ಗೆಣಸು ಮೇಳ: ತರಹೇವಾರಿ ಸಾವಯವ ಗೆಡ್ಡೆಗಳ ನಿಧಿ!

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!