AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ

ವಿದ್ಯಾರ್ಹತೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವ ಗ್ಯಾರಂಟಿಯಿಲ್ಲ. ಹೀಗಾಗಿ ಪತಿ, ಪತ್ನಿಗೆ ಜೀವನಾಂಶ ನೀಡಬೇಕೆಂದು ಫ್ಯಾಮಿಲಿ ಕೋರ್ಟ್ ನೀಡಿದ್ದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿದೆ.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ
ಕರ್ನಾಟಕ ಹೈಕೋರ್ಟ್
KUSHAL V
|

Updated on: Feb 06, 2021 | 8:33 PM

Share

ಬೆಂಗಳೂರು: ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಹಕ್ಕುದಾರಳು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ ಹೊರಬಿದ್ದಿದೆ.

ವಿದ್ಯಾರ್ಹತೆ ಇದ್ದ ಮಾತ್ರಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ಪತಿ ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವ ಗ್ಯಾರಂಟಿಯಿಲ್ಲ. ಹೀಗಾಗಿ ಪತಿ, ಪತ್ನಿಗೆ ಜೀವನಾಂಶ ನೀಡಬೇಕೆಂದು ಫ್ಯಾಮಿಲಿ ಕೋರ್ಟ್ ನೀಡಿದ್ದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿದೆ.

ಈ ಮೂಲಕ, ಹೈಕೋರ್ಟ್​ ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ. ಪತ್ನಿಗೆ ಮಾಸಿಕ 3ಸಾವಿರ ಜೀವನಾಂಶ ನೀಡುವಂತೆ ಪತಿಗೆ ಸೂಚಿಸಿ ನ್ಯಾ.ಡಾ.H.B.ಪ್ರಭಾಕರ ಶಾಸ್ತ್ರಿರವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ