AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಾಲಬೆಟ್ಟದಲ್ಲಿ ಕಾಮಗಾರಿಗೆ ತಡೆಯೊಡ್ಡಿದ ಹೈಕೋರ್ಟ್: ಡಿ.ಕೆ. ಸಹೋದರರಿಗೆ ಹಿನ್ನಡೆ

ಬೆಂಗಳೂರು: ಅನೇಕ ವಿವಾದಗಳನ್ನು ಹೊತ್ತು ನಿಂತಿರುವ ಕನಕಪುರದ ಕಪಾಲಬೆಟ್ಟದಲ್ಲಿ ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಸಹೋದರರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಕನಕಪುರದ ಕಪಾಲಬೆಟ್ಟದಲ್ಲಿ ಚರ್ಚ್ ನಿರ್ಮಾಣಕ್ಕಾಗಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಮನವಿಯಂತೆ ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್‌ಗೆ 10 ಎಕರೆ ಜಮೀನು ಮಂಜೂರು ಮಾಡಲಾಗಿತ್ತು. ಆದರೆ ಭೂಮಿ ಮಂಜೂರು ಪ್ರಶ್ನಿಸಿ ಹಾರೋಬೆಲೆಯ ಆಂಥೋಣಿಸ್ವಾಮಿ ಮತ್ತಿತರು ಪಿ.ಐ.ಎಲ್. ಸಲ್ಲಿಸಿದ್ದರು. ಕ್ರೈಸ್ತ ಧರ್ಮೀಯರು ಕೇಳದಿದ್ದರೂ ಭೂಮಿ ಮಂಜೂರು ಮಾಡಲಾಗಿದೆ. ಸ್ವಹಿತಾಸಕ್ತಿಗಾಗಿ ಡಿಕೆಶಿ ಭೂಮಿ ಮಂಜೂರು ಮಾಡಿಸಿದ್ದಾರೆ. ಇದರಿಂದ ಕೋಮು ಸೌಹಾರ್ದತೆಗೆ […]

ಕಪಾಲಬೆಟ್ಟದಲ್ಲಿ ಕಾಮಗಾರಿಗೆ ತಡೆಯೊಡ್ಡಿದ ಹೈಕೋರ್ಟ್: ಡಿ.ಕೆ. ಸಹೋದರರಿಗೆ ಹಿನ್ನಡೆ
ಆಯೇಷಾ ಬಾನು
|

Updated on:Oct 19, 2020 | 1:48 PM

Share

ಬೆಂಗಳೂರು: ಅನೇಕ ವಿವಾದಗಳನ್ನು ಹೊತ್ತು ನಿಂತಿರುವ ಕನಕಪುರದ ಕಪಾಲಬೆಟ್ಟದಲ್ಲಿ ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಸಹೋದರರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

ಕನಕಪುರದ ಕಪಾಲಬೆಟ್ಟದಲ್ಲಿ ಚರ್ಚ್ ನಿರ್ಮಾಣಕ್ಕಾಗಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಮನವಿಯಂತೆ ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್‌ಗೆ 10 ಎಕರೆ ಜಮೀನು ಮಂಜೂರು ಮಾಡಲಾಗಿತ್ತು. ಆದರೆ ಭೂಮಿ ಮಂಜೂರು ಪ್ರಶ್ನಿಸಿ ಹಾರೋಬೆಲೆಯ ಆಂಥೋಣಿಸ್ವಾಮಿ ಮತ್ತಿತರು ಪಿ.ಐ.ಎಲ್. ಸಲ್ಲಿಸಿದ್ದರು.

ಕ್ರೈಸ್ತ ಧರ್ಮೀಯರು ಕೇಳದಿದ್ದರೂ ಭೂಮಿ ಮಂಜೂರು ಮಾಡಲಾಗಿದೆ. ಸ್ವಹಿತಾಸಕ್ತಿಗಾಗಿ ಡಿಕೆಶಿ ಭೂಮಿ ಮಂಜೂರು ಮಾಡಿಸಿದ್ದಾರೆ. ಇದರಿಂದ ಕೋಮು ಸೌಹಾರ್ದತೆಗೆ ಧಕ್ಕೆಯಾಗಲಿದೆ ಎಂದು ಹಂಚಿಕೆ ರದ್ದುಪಡಿಸಲು ಗ್ರಾಮಸ್ಥರು ಪಿ.ಐ.ಎಲ್. ಸಲ್ಲಿಸಿದ್ದರು. ಸದ್ಯ 10 ಎಕರೆ ಜಮೀನು ಹಂಚಿಕೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ಇಂದು ನಡೆದಿದ್ದು ಡಿ.ಕೆ.ಬ್ರದರ್ಸ್​ಗೆ ಹಿನ್ನಡೆಯಾಗಿದೆ.

Published On - 1:43 pm, Mon, 19 October 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್