AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ

KSEB Board Class 12 Result 2021: 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 17, 2021 | 2:55 PM

Share

ಬೆಂಗಳೂರು: ಪದವಿ ಪೂರ್ವ ದ್ವಿತೀಯ ವರ್ಷದ ವಿದ್ಯಾರ್ಥಿಗಳ 2020-21ನೇ ಸಾಲಿನ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. 12 ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿಕೆ ನೀಡಿತ್ತು. ಹೀಗಾಗಿ, ಈಗಲೇ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ. 15 ದಿನಗಳೊಳಗೆ ತಜ್ಞರ ಸಮಿತಿ ವರದಿ ನೀಡಲಿದೆ ಎಂದು ಕೂಡ ಕೋರ್ಟ್ ಹೇಳಿದೆ.

ಜಂಟಿ ನಿರ್ದೇಶಕ ಪರೀಕ್ಷಕರಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ. ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಬಳಿಕ, ವಿಚಾರಣೆಯನ್ನು ಹೈಕೋರ್ಟ್ ಜುಲೈ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

PUC Students Celebration : ಪರೀಕ್ಷೆ ಇಲ್ದೆ ಪಾಸ್ || ಪಟಾಕಿ ಸಿಡಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ