AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ

KSEB Board Class 12 Result 2021: 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 17, 2021 | 2:55 PM

Share

ಬೆಂಗಳೂರು: ಪದವಿ ಪೂರ್ವ ದ್ವಿತೀಯ ವರ್ಷದ ವಿದ್ಯಾರ್ಥಿಗಳ 2020-21ನೇ ಸಾಲಿನ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. 12 ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿಕೆ ನೀಡಿತ್ತು. ಹೀಗಾಗಿ, ಈಗಲೇ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ. 15 ದಿನಗಳೊಳಗೆ ತಜ್ಞರ ಸಮಿತಿ ವರದಿ ನೀಡಲಿದೆ ಎಂದು ಕೂಡ ಕೋರ್ಟ್ ಹೇಳಿದೆ.

ಜಂಟಿ ನಿರ್ದೇಶಕ ಪರೀಕ್ಷಕರಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ. ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಬಳಿಕ, ವಿಚಾರಣೆಯನ್ನು ಹೈಕೋರ್ಟ್ ಜುಲೈ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

PUC Students Celebration : ಪರೀಕ್ಷೆ ಇಲ್ದೆ ಪಾಸ್ || ಪಟಾಕಿ ಸಿಡಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ