AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಿಂದರಾಜನಗರ ಮಸೀದಿಯಲ್ಲಿ ಲೌಡ್​ಸ್ಪೀಕರ್ ಬಳಕೆ: KSPCBಗೆ ಹೈಕೋರ್ಟ್ ತರಾಟೆ

ಗೋವಿಂದರಾಜನಗರ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ವಿಚಾರವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಗೋವಿಂದರಾಜನಗರ ಮಸೀದಿಯಲ್ಲಿ ಲೌಡ್​ಸ್ಪೀಕರ್ ಬಳಕೆ: KSPCBಗೆ ಹೈಕೋರ್ಟ್ ತರಾಟೆ
ಪ್ರಾತಿನಿಧಿಕ ಚಿತ್ರ
KUSHAL V
|

Updated on:Nov 30, 2020 | 3:37 PM

Share

ಬೆಂಗಳೂರು: ಗೋವಿಂದರಾಜನಗರ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ವಿಚಾರವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಮಂಡಳಿ ಅಧಿಕಾರಿ ಅಧಿಕಾರವಿಲ್ಲವೆಂದು ಕೈಚೆಲ್ಲಿದ್ದಾರೆ. ಅಧಿಕಾರಿಗಳಿಗೆ ಕಾನೂನಿನ ABCD ಗೊತ್ತಿಲ್ಲ. ತಪ್ಪಿತಸ್ಥರ ಮೇಲೆ ಪ್ರಾಸಿಕ್ಯೂಷನ್​ಗೂ ಮುಂದಾಗಿಲ್ಲ. ಲೌಡ್ ಸ್ಪೀಕರ್​ನ ಡೆಸಿಬಲ್ ಪರೀಕ್ಷೆಯನ್ನೂ ನಡೆಸಿಲ್ಲ ಎಂದು ಕೋರ್ಟ್​ ತರಾಟೆಗೆ ತೆಗೆದುಕೊಂಡಿತು.

ನಮ್ಮ ಆದೇಶ ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲಾಗುವುದು ಎಂದು KSPCB ಅಧ್ಯಕ್ಷರಿಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಒಂದು ವಾರದಲ್ಲಿ ಕ್ರಮ ಕೈಗೊಂಡು ಪ್ರಮಾಣಪತ್ರ ಸಲ್ಲಿಸಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಕಟ್ಟಪ್ಪಣೆ ಮಾಡಿದೆ.

ರಾಜ್ಯಾದ್ಯಂತ ಮಸೀದಿಗಳಲ್ಲಿ ಕಾನೂನಿನ ರೀತಿಯಲ್ಲಿ ಧ್ವನಿವರ್ಧಕ ತೆರವಿಗೆ ಸುತ್ತೋಲೆ

Published On - 2:57 pm, Mon, 30 November 20

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್