AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AMC ಅಕ್ರಮ ಗಣಿಗಾರಿಕೆ ಕೇಸ್: ಮಾಜಿ ಸಚಿವ ಜನಾರ್ದನರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ರಿಲೀಫ್

ಮಾಜಿ ಸಚಿವ ಜನಾರ್ದನರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ AMC ಅಕ್ರಮ ಗಣಿಗಾರಿಕೆ ಕೇಸ್​ನಲ್ಲಿ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ CBI ವಿಶೇಷ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಜನಾರ್ದನರೆಡ್ಡಿ ವಿರುದ್ಧದ AMC ಅಕ್ರಮ ಗಣಿಗಾರಿಕೆ ಕೇಸ್ ಪ್ರಕರಣದಿಂದ ಜಿ.ಲಕ್ಷ್ಮೀ ಅರುಣಾ ಹೆಸರನ್ನು ವಿಶೇಷ ಕೋರ್ಟ್ ಕೈಬಿಟ್ಟಿತ್ತು.

AMC ಅಕ್ರಮ ಗಣಿಗಾರಿಕೆ ಕೇಸ್: ಮಾಜಿ ಸಚಿವ ಜನಾರ್ದನರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ರಿಲೀಫ್
ಜನಾರ್ದನರೆಡ್ಡಿ ಹಾಗೂ ಅವರ ಪತ್ನಿ ಲಕ್ಷ್ಮೀ ಅರುಣಾ
KUSHAL V
|

Updated on: Feb 22, 2021 | 9:07 PM

Share

ಬೆಂಗಳೂರು: ಮಾಜಿ ಸಚಿವ ಜನಾರ್ದನರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ AMC ಅಕ್ರಮ ಗಣಿಗಾರಿಕೆ ಕೇಸ್​ನಲ್ಲಿ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ CBI ವಿಶೇಷ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಜನಾರ್ದನರೆಡ್ಡಿ ವಿರುದ್ಧದ AMC ಅಕ್ರಮ ಗಣಿಗಾರಿಕೆ ಕೇಸ್ ಪ್ರಕರಣದಿಂದ ಜಿ.ಲಕ್ಷ್ಮೀ ಅರುಣಾ ಹೆಸರನ್ನು ವಿಶೇಷ ಕೋರ್ಟ್ ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿತ್ತು. ಇದೀಗ, ಅರ್ಜಿಯನ್ನು ವಜಾಗೊಳಿಸಲಾಗಿದೆ.

ಜಿ.ಲಕ್ಷ್ಮೀ ಅರುಣಾ AMC ಯ ದಾಖಲೆಗೆ ಸಹಿ ಹಾಕಿದ್ದಾರೆ. ಪತಿ ಗಾಲಿ ಜನಾರ್ದನ ರೆಡ್ಡಿ ಹೇಳಿದ ದಾಖಲೆಗೆ ಸಹಿ ಹಾಕಿದ್ದಕ್ಕೆ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿ‌ ಎನ್ನಲು ಆಗಲ್ಲ. ಹೀಗಾಗಿ, ಪ್ರಕರಣದಿಂದ ಲಕ್ಷ್ಮೀ ಅರುಣಾ ಹೆಸರು ಕೈಬಿಟ್ಟಿದ್ದು ಸರಿಯಿದೆ ಎಂದು ನ್ಯಾ.ಕೆ.ಸೋಮಶೇಖರ್‌ರವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ.

ಕರ್ನಾಟಕ ಹೈಕೋರ್ಟ್​ಗೆ ನಾಲ್ವರು ನ್ಯಾಯಮೂರ್ತಿಗಳ ನೇಮಕ ಇತ್ತ, ಕರ್ನಾಟಕ ಹೈಕೋರ್ಟ್​ಗೆ ನಾಲ್ವರು ನೂತನ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ಜಡ್ಜ್​ಗಳನ್ನ ನೇಮಕಗೊಳಿಸಿ ರಾಷ್ಟ್ರಪತಿ ಕೋವಿಂದ್ ಆದೇಶ ಹೊರಡಿಸಿದ್ದಾರೆ. ಹೈಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳ ವಿವರ ಹೀಗಿದೆ. 1.ನ್ಯಾಯಮೂರ್ತಿ ಸಿಂಗಪುರಂ ರಾಘವಾಚಾರ್ ಕೃಷ್ಣಕುಮಾರ್ 2.ನ್ಯಾಯಮೂರ್ತಿ ಅಶೋಕ್ ಸುಭಾಷ್​ಚಂದ್ರ ಕಿಣಗಿ 3.ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್​ 4.ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್

ಇದನ್ನೂ ಓದಿ:ಬೆಳ್ಳಂದೂರಿನ ಅಪಾರ್ಟ್​ಮೆಂಟ್​ನಲ್ಲಿ 10 ಜನರಿಗೆ ಕೊರೊನಾ ದೃಢ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು