AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಇಂದೂ ಮುಂದುವರಿಯಲಿದೆ ನಿಷೇಧಾಜ್ಞೆ, ಟೌನ್‌ ಹಾಲ್‌ ಬಳಿ ಬಿಗಿಭದ್ರತೆ

ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಹಿನ್ನೆಲೆ ಇಂದೂ ಕೂಡ ನಿಷೇಧಾಜ್ಞೆ ಮುಂದುವರಿಯಲಿದೆ. ನಿನ್ನೆ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದಿತ್ತು. ಧರಣಿನಿರತರಾಗಿದ್ದ 244 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 8 ಎಫ್​ಐಆರ್ ದಾಖಲಿಸಿದ್ದರು. ಹೀಗಾಗಿ ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಟೌನ್‌ ಹಾಲ್‌ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಹಾಗೂ ಸಿಎಆರ್‌ ತುಕಡಿಗಳ ನಿಯೋಜನೆ ಮಾಡಲಾಗಿದೆ. ಟೌನ್‌ ಹಾಲ್‌ ಸಂಪರ್ಕಿಸುವ ರಸ್ತೆ ದ್ವಾರದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ನಗರದಲ್ಲಿ ಇಂದೂ ಮುಂದುವರಿಯಲಿದೆ ನಿಷೇಧಾಜ್ಞೆ, ಟೌನ್‌ ಹಾಲ್‌ ಬಳಿ ಬಿಗಿಭದ್ರತೆ
ಸಾಧು ಶ್ರೀನಾಥ್​
|

Updated on:Dec 20, 2019 | 9:12 AM

Share

ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಹಿನ್ನೆಲೆ ಇಂದೂ ಕೂಡ ನಿಷೇಧಾಜ್ಞೆ ಮುಂದುವರಿಯಲಿದೆ. ನಿನ್ನೆ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದಿತ್ತು. ಧರಣಿನಿರತರಾಗಿದ್ದ 244 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 8 ಎಫ್​ಐಆರ್ ದಾಖಲಿಸಿದ್ದರು.

ಹೀಗಾಗಿ ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಟೌನ್‌ ಹಾಲ್‌ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಹಾಗೂ ಸಿಎಆರ್‌ ತುಕಡಿಗಳ ನಿಯೋಜನೆ ಮಾಡಲಾಗಿದೆ. ಟೌನ್‌ ಹಾಲ್‌ ಸಂಪರ್ಕಿಸುವ ರಸ್ತೆ ದ್ವಾರದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Published On - 7:31 am, Fri, 20 December 19

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ