AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಇಂದೂ ಮುಂದುವರಿಯಲಿದೆ ನಿಷೇಧಾಜ್ಞೆ, ಟೌನ್‌ ಹಾಲ್‌ ಬಳಿ ಬಿಗಿಭದ್ರತೆ

ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಹಿನ್ನೆಲೆ ಇಂದೂ ಕೂಡ ನಿಷೇಧಾಜ್ಞೆ ಮುಂದುವರಿಯಲಿದೆ. ನಿನ್ನೆ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದಿತ್ತು. ಧರಣಿನಿರತರಾಗಿದ್ದ 244 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 8 ಎಫ್​ಐಆರ್ ದಾಖಲಿಸಿದ್ದರು. ಹೀಗಾಗಿ ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಟೌನ್‌ ಹಾಲ್‌ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಹಾಗೂ ಸಿಎಆರ್‌ ತುಕಡಿಗಳ ನಿಯೋಜನೆ ಮಾಡಲಾಗಿದೆ. ಟೌನ್‌ ಹಾಲ್‌ ಸಂಪರ್ಕಿಸುವ ರಸ್ತೆ ದ್ವಾರದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ನಗರದಲ್ಲಿ ಇಂದೂ ಮುಂದುವರಿಯಲಿದೆ ನಿಷೇಧಾಜ್ಞೆ, ಟೌನ್‌ ಹಾಲ್‌ ಬಳಿ ಬಿಗಿಭದ್ರತೆ
ಸಾಧು ಶ್ರೀನಾಥ್​
|

Updated on:Dec 20, 2019 | 9:12 AM

Share

ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಹಿನ್ನೆಲೆ ಇಂದೂ ಕೂಡ ನಿಷೇಧಾಜ್ಞೆ ಮುಂದುವರಿಯಲಿದೆ. ನಿನ್ನೆ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದಿತ್ತು. ಧರಣಿನಿರತರಾಗಿದ್ದ 244 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 8 ಎಫ್​ಐಆರ್ ದಾಖಲಿಸಿದ್ದರು.

ಹೀಗಾಗಿ ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಟೌನ್‌ ಹಾಲ್‌ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಹಾಗೂ ಸಿಎಆರ್‌ ತುಕಡಿಗಳ ನಿಯೋಜನೆ ಮಾಡಲಾಗಿದೆ. ಟೌನ್‌ ಹಾಲ್‌ ಸಂಪರ್ಕಿಸುವ ರಸ್ತೆ ದ್ವಾರದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Published On - 7:31 am, Fri, 20 December 19

ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ