AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್! ಮುಂದಿನ ವರ್ಷ ಶಾಲಾ ಮಕ್ಕಳು ಹೆಚ್ಚು ಓದಬೇಕಿಲ್ಲ!

ಬೆಂಗಳೂರು: ಥ್ಯಾಂಕ್ಸ್ ಟು ಕೊರೊನಾ ವೈರಸ್, ಮುಂದಿನ ಶೈಕ್ಷಣಿಕ ವರ್ಷ ವಿಳಂಬವಾಗುವ ಹಿನ್ನೆಲೆ ಶಾಲಾ ಮಕ್ಕಳು ಹೆಚ್ಚು ಓದ ಬೇಕಿಲ್ಲ! ಪ್ರಾಥಮಿಕ, ಪ್ರೌಢಶಿಕ್ಷಣ‌ ಸಚಿವ ಸುರೇಶ್‌ಕುಮಾರ್ ಈ ಕುರಿತು ಸುಳಿವು ನೀಡಿದ್ದಾರೆ. 15 ದಿನ, 1 ತಿಂಗಳು, ಒಂದೂವರೆ ತಿಂಗಳು ಹಾಗೂ 2 ತಿಂಗಳ ಹಂತವಾರು ಹೆಚ್ಚುವರಿ ಪಠ್ಯಗಳನ್ನ ಗುರುತಿಸಿ ಅವುಗಳನ್ನು ಕೈಬಿಡುವ ಬಗ್ಗೆ ವಿಸ್ತೃತ ವರದಿ ಸಲ್ಲಿಕೆಗೆ ಸೂಚನೆ ನೀಡಲಾಗಿದೆ. ಪಠ್ಯ ಪುಸ್ತಕ ಪ್ರವೇಶಿಸಲಿದೆ ಮಾರಕ ಕೊರೊನಾ ವೈರಸ್! 1ರಿಂದ 10ನೇ ತರಗತಿ ಹಾಗೂ ಪದವಿ […]

ಕೊರೊನಾ ಎಫೆಕ್ಟ್! ಮುಂದಿನ ವರ್ಷ ಶಾಲಾ ಮಕ್ಕಳು ಹೆಚ್ಚು ಓದಬೇಕಿಲ್ಲ!
ಸಾಧು ಶ್ರೀನಾಥ್​
|

Updated on:May 07, 2020 | 7:22 PM

Share

ಬೆಂಗಳೂರು: ಥ್ಯಾಂಕ್ಸ್ ಟು ಕೊರೊನಾ ವೈರಸ್, ಮುಂದಿನ ಶೈಕ್ಷಣಿಕ ವರ್ಷ ವಿಳಂಬವಾಗುವ ಹಿನ್ನೆಲೆ ಶಾಲಾ ಮಕ್ಕಳು ಹೆಚ್ಚು ಓದ ಬೇಕಿಲ್ಲ! ಪ್ರಾಥಮಿಕ, ಪ್ರೌಢಶಿಕ್ಷಣ‌ ಸಚಿವ ಸುರೇಶ್‌ಕುಮಾರ್ ಈ ಕುರಿತು ಸುಳಿವು ನೀಡಿದ್ದಾರೆ. 15 ದಿನ, 1 ತಿಂಗಳು, ಒಂದೂವರೆ ತಿಂಗಳು ಹಾಗೂ 2 ತಿಂಗಳ ಹಂತವಾರು ಹೆಚ್ಚುವರಿ ಪಠ್ಯಗಳನ್ನ ಗುರುತಿಸಿ ಅವುಗಳನ್ನು ಕೈಬಿಡುವ ಬಗ್ಗೆ ವಿಸ್ತೃತ ವರದಿ ಸಲ್ಲಿಕೆಗೆ ಸೂಚನೆ ನೀಡಲಾಗಿದೆ.

ಪಠ್ಯ ಪುಸ್ತಕ ಪ್ರವೇಶಿಸಲಿದೆ ಮಾರಕ ಕೊರೊನಾ ವೈರಸ್! 1ರಿಂದ 10ನೇ ತರಗತಿ ಹಾಗೂ ಪದವಿ ಪೂರ್ವ ಶಿಕ್ಷಣದವರೆಗೆ 2020-21ನೇ ಸಾಲಿನ ಶಾಲಾ ಪಠ್ಯಗಳನ್ನು ಕಡಿತಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಕಡಿತಗೊಳಿಸಬಹುದಾದಂತಹ ಹೆಚ್ಚುವರಿ ಪಠ್ಯವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೈಕ್ಷಣಿಕ ವರ್ಷದಲ್ಲಿ ಕಳೆದುಕೊಳ್ಳುವ ಅವಧಿಯ ಆಧಾರದಲ್ಲಿ ಮಕ್ಕಳ ಕಲಿಕೆಗೆ ಹೊರೆಯಾಗದ ರೀತಿ ಪಠ್ಯ ಕೈಬಿಡಲು ಸೂಚನೆ ನೀಡಲಾಗಿದೆ. ಹೆಚ್ಚುವರಿ ಪಠ್ಯವನ್ನು ಗುರುತಿಸಿ ವಿಸ್ತೃತ ವರದಿ ಸಲ್ಲಿಕೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರಕ ಕೊವಿಡ್‌ ಬಗ್ಗೆಯೂ ಪಠ್ಯ ಅಳವಡಿಸುವಂತೆ ಸೂಚನೆ ಸಿಕ್ಕಿದೆ. ಈ ಬಗ್ಗೆ ಕೂಡಲೇ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.

Published On - 7:20 pm, Thu, 7 May 20

Follow Us
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ