AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟಕವಾಗಿದೆ ಮಹಾರಾಷ್ಟ್ರ! ಬೆಂಗಳೂರಿನಲ್ಲಿ ಪುಟಾಣಿಗಳಿಗೂ ವಕ್ಕರಿಸಿದೆ ಮಹಾಮಾರಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 99 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ. ಬೆಂಗಳೂರು 24, ಮಂಡ್ಯ 17, ಕಲಬುರಗಿ 10, ಉತ್ತರ ಕನ್ನಡ 9, ರಾಯಚೂರು 6, ಯಾದಗಿರಿ 5, ವಿಜಯಪುರ 5, ಗದಗ 5, ಹಾಸನ 4, ಕೊಪ್ಪಳ 3, ಬೆಳಗಾವಿ 2, ದಕ್ಷಿಣ ಕನ್ನಡ 2, ದಾವಣಗೆರೆ, ಮೈಸೂರು, ಬೀದರ್, ಬಳ್ಳಾರಿ ಜಿಲ್ಲೆ, ಉಡುಪಿ, ಕೊಡಗು ಜಿಲ್ಲೆಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ ಎಂದು […]

ಕಂಟಕವಾಗಿದೆ ಮಹಾರಾಷ್ಟ್ರ! ಬೆಂಗಳೂರಿನಲ್ಲಿ ಪುಟಾಣಿಗಳಿಗೂ ವಕ್ಕರಿಸಿದೆ ಮಹಾಮಾರಿ
ಸಾಧು ಶ್ರೀನಾಥ್​
|

Updated on:May 19, 2020 | 7:39 AM

Share

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 99 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ.

ಬೆಂಗಳೂರು 24, ಮಂಡ್ಯ 17, ಕಲಬುರಗಿ 10, ಉತ್ತರ ಕನ್ನಡ 9, ರಾಯಚೂರು 6, ಯಾದಗಿರಿ 5, ವಿಜಯಪುರ 5, ಗದಗ 5, ಹಾಸನ 4, ಕೊಪ್ಪಳ 3, ಬೆಳಗಾವಿ 2, ದಕ್ಷಿಣ ಕನ್ನಡ 2, ದಾವಣಗೆರೆ, ಮೈಸೂರು, ಬೀದರ್, ಬಳ್ಳಾರಿ ಜಿಲ್ಲೆ, ಉಡುಪಿ, ಕೊಡಗು ಜಿಲ್ಲೆಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪುಟಾಣಿಗಳಿಗೂ ವಕ್ಕರಿಸಿದ ಮಹಾಮಾರಿ: ಮಹಾರಾಷ್ಟ್ರದಿಂದ ಬಂದವರಲ್ಲಿಯೇ ಹೆಚ್ಚಿನ ಪಾಸಿಟಿವ್ ಕೇಸ್ ಕಾಣಿಸಿಕೊಂಡಿದ್ದು, ಕರ್ನಾಟಕಕ್ಕೆ ಮಹಾರಾಷ್ಟ್ರ ಕಂಟಕವಾಗುತ್ತಿದೆಯೂ ಎಂಬಂತಿದೆ. ಹಾಗೂ ಕೊರೊನಾ ಮಕ್ಕಳ ದೇಹವನ್ನು ಹೊಕ್ಕುತ್ತಿದೆ. ಬೆಂಗಳೂರಿನಲ್ಲಿ 8 ವರ್ಷದ ಬಾಲಕಿ, 11 ವರ್ಷದ ಬಾಲಕನಲ್ಲಿ ಸೋಂಕು ಕಂಡು ಬಂದಿದೆ. ಬೆಂಗಳೂರಿನ ಕಂಟೆನ್ಮೆಂಟ್  ವಲಯದ ಪುಟಾಣಿಗಳಲ್ಲಿ ಹಾಗೂ ಕಲಬುರಗಿಯ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ.

Published On - 5:52 pm, Mon, 18 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ