AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಮಳೆಗೆ ದುರ್ಗದಲ್ಲಿ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಕುಸಿತ, ಅಚ್ಚರಿ ಮೂಡಿಸಿದ ಗರ್ಭಗುಡಿ ವಿಗ್ರಹ

ಚಿತ್ರದುರ್ಗ: ಎಲ್ಲೋ ದೂರದ ಕೇದಾರನಾಥ ಅಂತಹ ಸ್ಥಳಗಳಲ್ಲಿ ಮೇಘಸ್ಫೋಟ ಸಂಭವಿಸಿ ಬೆಟ್ಟಗಳು ಕುಸಿದವಂತೆ, ದೇಗುಲಗಳು ಕೊಚ್ಚಿ ಹೋದವಂತೆ, ದೊಡ್ಡದಾದ ಗುಡ್ಡ ಕುಸಿತವಾದವಂತೆ ಅಂತೆಲ್ಲಾ ನಾವು ಕೇಳುತ್ತಿದ್ದೆವು. ಆದರೆ ಈಗ ನಮ್ಮ ಮಧ್ಯೆಯೇ ಇಂತಹ ರುದ್ರ ಭಯಂಕರ ದೃಶ್ಯವನ್ನು ಕಾಣಬೇಕಾಯಿತು, ಅನುಭವಿಸುವಂತೆಯೋ ಆಗಿದೆ. ರಾಜ್ಯದಲ್ಲಿ ಈ ವರ್ಷ ಹಿಂದೆಂದು ಸುರಿಯದ ಭೀಕರ ಮಳೆಯೇ ಇದಕೆಲ್ಲ ಕಾರಣವಾಗಿದೆ. ಕೇದಾರನಾಥದಲ್ಲಿ ಅಲ್ಲ, ಇಲ್ಲೇ ದುರ್ಗದ ಬಳಿ ಮಳೆಗೆ ಕೊಚ್ಚಿಹೋದ ಪುರಾತನ ದೇವಸ್ಥಾನ ಬರದ ನಾಡು ಚಿತ್ರದುರ್ಗದಲ್ಲಿ ಒಂದೇ ಸಮನೆ ಮಳೆಯಾಗುತ್ತಿದ್ದು ಬೃಹತ್ […]

ಭೀಕರ ಮಳೆಗೆ ದುರ್ಗದಲ್ಲಿ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಕುಸಿತ, ಅಚ್ಚರಿ ಮೂಡಿಸಿದ ಗರ್ಭಗುಡಿ ವಿಗ್ರಹ
ಸಾಧು ಶ್ರೀನಾಥ್​
|

Updated on:Oct 22, 2019 | 3:57 PM

Share

ಚಿತ್ರದುರ್ಗ: ಎಲ್ಲೋ ದೂರದ ಕೇದಾರನಾಥ ಅಂತಹ ಸ್ಥಳಗಳಲ್ಲಿ ಮೇಘಸ್ಫೋಟ ಸಂಭವಿಸಿ ಬೆಟ್ಟಗಳು ಕುಸಿದವಂತೆ, ದೇಗುಲಗಳು ಕೊಚ್ಚಿ ಹೋದವಂತೆ, ದೊಡ್ಡದಾದ ಗುಡ್ಡ ಕುಸಿತವಾದವಂತೆ ಅಂತೆಲ್ಲಾ ನಾವು ಕೇಳುತ್ತಿದ್ದೆವು. ಆದರೆ ಈಗ ನಮ್ಮ ಮಧ್ಯೆಯೇ ಇಂತಹ ರುದ್ರ ಭಯಂಕರ ದೃಶ್ಯವನ್ನು ಕಾಣಬೇಕಾಯಿತು, ಅನುಭವಿಸುವಂತೆಯೋ ಆಗಿದೆ. ರಾಜ್ಯದಲ್ಲಿ ಈ ವರ್ಷ ಹಿಂದೆಂದು ಸುರಿಯದ ಭೀಕರ ಮಳೆಯೇ ಇದಕೆಲ್ಲ ಕಾರಣವಾಗಿದೆ.

ಕೇದಾರನಾಥದಲ್ಲಿ ಅಲ್ಲ, ಇಲ್ಲೇ ದುರ್ಗದ ಬಳಿ ಮಳೆಗೆ ಕೊಚ್ಚಿಹೋದ ಪುರಾತನ ದೇವಸ್ಥಾನ ಬರದ ನಾಡು ಚಿತ್ರದುರ್ಗದಲ್ಲಿ ಒಂದೇ ಸಮನೆ ಮಳೆಯಾಗುತ್ತಿದ್ದು ಬೃಹತ್ ಬೆಟ್ಟವೇ ಕುಸಿದಿದೆ. ಅದರ ಜೊತೆಗೆ ಬೆಟ್ಟದಲ್ಲಿದ್ದ ಪುರಾತನ ದೇಗುಲವೂ ಕುಸಿದು ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ರಾತ್ರಿ‌ ಧಾರಾಕಾರ ಮಳೆ ಸುರಿದ ಹಿನ್ನೆಲೆ ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದ ಬಳಿಯ ಐತಿಹಾಸಿಕ ಬೆಟ್ಟ ಕುಸಿತವಾಗಿದ್ದು, ಬೆಟ್ಟದಲ್ಲಿನ ಇತಿಹಾಸ ಪ್ರಸಿದ್ಧ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಕುಸಿತವಾಗಿದೆ. ಆದರೆ ಬೆಟ್ಟ ಕುಸಿತದ ನಡುವೆ ಅಚ್ಚರಿ ರೀತಿಯಲ್ಲಿ ದೇಗುಲದ ಗರ್ಭಗುಡಿಯಲ್ಲಿರುವ ರಂಗನಾಥಸ್ವಾಮಿ ವಿಗ್ರಹ ಮಾತ್ರ ಉಳಿದುಕೊಂಡಿದೆ. ಬೆಟ್ಟದ ಕೆಳಭಾಗದಲ್ಲಿನ ಹನುಮಪ್ಪ ದೇಗುಲಕ್ಕೂ ಹಾನಿಯಾಗಿದೆ. ಕುಸಿದ ದೇಗುಲ ನೋಡಲು ಊರಿನ ಜನ ಕುತೂಹಲದಿಂದ ಬೆಟ್ಟದತ್ತ ತೆರಳುತ್ತಿದ್ದಾರೆ.

https://www.instagram.com/p/B36ilQ3Hpzm/?utm_source=ig_web_copy_link

Published On - 2:02 pm, Tue, 22 October 19

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!