AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ನಮ್ಮ ಪೊಲೀಸರಿಗಾಗಿ ಐಷಾರಾಮಿ ಕ್ಯಾಬಿನ್ಸ್.. ಕಿಚನ್, ಟಾಯ್ಲೆಟ್, ರೆಸ್ಟ್ ರೂಂ ಸೌಲಭ್ಯ ಲಭ್ಯ

ದೇವನಹಳ್ಳಿ: ಅತಿ ಹೆಚ್ಚು ಪ್ರಯಾಣಿಕರ ಆಗಮನ ಮತ್ತು ನಿರ್ಗಮನದ ಜೊತೆಗೆ ಹಚ್ಚ ಹಸಿರಿನ ಪರಿಸರದಿಂದ ಪ್ರಸಿದ್ಧಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಮತ್ತೊಂದು ಸೇವೆ ನೀಡುವುದರ ಮೂಲಕ ಸುದ್ದಿಯಲ್ಲಿದೆ. ಬೆಂಗಳೂರಿನಲ್ಲಿ ಹಗಲು-ರಾತ್ರಿ ಗಾಳಿ, ಮಳೆ, ಬಿಸಿಲು ಅನ್ನದೆ ಸಾರ್ವಜನಿಕರ ಸೇವೆಗಾಗಿ ದಿನದ 24 ಗಂಟೆಯೂ ದುಡಿಯುವ ಪೊಲೀಸರ ಅನುಕೂಲಕ್ಕಾಗಿ ಹೈಟೆಕ್ ಕ್ಯಾಬಿನ್​ಗಳನ್ನ ನಿರ್ಮಾಣ ಮಾಡಿಕೊಟ್ಟಿದೆ. ಹೌದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಉಪಕ್ರಮದ ಅಡಿಯಲ್ಲಿ ಬೆಂಗಳೂರು ಸಿಟಿ ಪೊಲೀಸರ ಅನುಕೂಲಕ್ಕಾಗಿ […]

ವಿಮಾನ ನಿಲ್ದಾಣದಲ್ಲಿ ನಮ್ಮ ಪೊಲೀಸರಿಗಾಗಿ ಐಷಾರಾಮಿ ಕ್ಯಾಬಿನ್ಸ್.. ಕಿಚನ್, ಟಾಯ್ಲೆಟ್, ರೆಸ್ಟ್ ರೂಂ ಸೌಲಭ್ಯ ಲಭ್ಯ
ಪೊಲೀಸರಿಗಾಗಿ ಸಿದ್ಧವಾಯ್ತು ಹೈಟೆಕ್ ಕ್ಯಾಬಿನ್ಸ್
ಆಯೇಷಾ ಬಾನು
| Edited By: |

Updated on:Dec 09, 2020 | 10:33 AM

Share

ದೇವನಹಳ್ಳಿ: ಅತಿ ಹೆಚ್ಚು ಪ್ರಯಾಣಿಕರ ಆಗಮನ ಮತ್ತು ನಿರ್ಗಮನದ ಜೊತೆಗೆ ಹಚ್ಚ ಹಸಿರಿನ ಪರಿಸರದಿಂದ ಪ್ರಸಿದ್ಧಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಮತ್ತೊಂದು ಸೇವೆ ನೀಡುವುದರ ಮೂಲಕ ಸುದ್ದಿಯಲ್ಲಿದೆ.

ಬೆಂಗಳೂರಿನಲ್ಲಿ ಹಗಲು-ರಾತ್ರಿ ಗಾಳಿ, ಮಳೆ, ಬಿಸಿಲು ಅನ್ನದೆ ಸಾರ್ವಜನಿಕರ ಸೇವೆಗಾಗಿ ದಿನದ 24 ಗಂಟೆಯೂ ದುಡಿಯುವ ಪೊಲೀಸರ ಅನುಕೂಲಕ್ಕಾಗಿ ಹೈಟೆಕ್ ಕ್ಯಾಬಿನ್​ಗಳನ್ನ ನಿರ್ಮಾಣ ಮಾಡಿಕೊಟ್ಟಿದೆ. ಹೌದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಉಪಕ್ರಮದ ಅಡಿಯಲ್ಲಿ ಬೆಂಗಳೂರು ಸಿಟಿ ಪೊಲೀಸರ ಅನುಕೂಲಕ್ಕಾಗಿ 7 ಹೈಟೆಕ್ ಕ್ಯಾಬಿನ್​ಗಳನ್ನ ನಿರ್ಮಾಣ ಮಾಡಿಸಿದ್ದು ಈಗಾಗಲೇ ಬೆಂಗಳೂರು ಸಿಟಿ ಪೊಲೀಸರಿಗೆ 7 ಕ್ಯಾಬಿನ್​ಗಳನ್ನ ಹಸ್ತಾಂತರ ಮಾಡಿದ್ದಾರೆ.

ನೆರವು ಶಿರ್ಷಿಕೆಯಡಿಯಲ್ಲಿ .. ಜತೆಗೆ ಪ್ರತಿಯೊಂದು ಕ್ಯಾಬಿನ್​ನಲ್ಲೂ ಎಲ್ಇಡಿ ವಿದ್ಯುತ್ ಬಲ್ಬ್, ಸೀಲಿಂಗ್ ಪ್ಯಾನ್ಸ್, ಎಲೆಕ್ಟಿಕ್ ಸಾಕೆಟ್ ಏರ್ ಕಂಡೀಷನ್, ಅಡುಗೆ ಮನೆ ಶೌಚಾಲಯದ ಜೊತೆಗೆ ವಿಶ್ರಾಂತಿ ಕೊಠಡಿ ಮತ್ತು ಕ್ಯಾಬಿನ್​ನ ಮೇಲ್ಭಾಗದಲ್ಲಿ 300 ಲೀಟರ್ ನೀರಿನ ಸಾಮರ್ಥ್ಯವುಳ್ಳ ಟ್ಯಾಂಕ್ ಅನ್ನು ಅಳವಡಿಸಿದ್ದಾರೆ.

ಈಗಾಗಲೇ ಈ ಮಾದರಿ ಹೈಟೆಕ್ ಪೊಲೀಸ್ ಕ್ಯಾಬಿನ್​ಗಳನ್ನ ನೆರವು ಶಿರ್ಷಿಕೆಯಡಿಯಲ್ಲಿ ಸಿಲಿಕಾನ್ ಸಿಟಿಯ ಟೌನ್ ಹಾಲ್ ಸೇರಿದಂತೆ 7 ಕಡೆ ಸ್ಥಾಪನೆ ಮಾಡಿದ್ದು, ದಿನಪೂರ್ತಿ ಕೆಲಸ ಮಾಡಿ ದಣಿಯುವ ಪೊಲೀಸರು ಮನೆಯ ರೀತಿ ಕ್ಯಾಬಿನ್​ನಲ್ಲಿ ವಿಶ್ರಾಂತಿ ಪಡೆಯಲು ಅನುಕೂಲವಾಗಲಿದೆ.

KIABಯಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಹಾರಾಡಿದ ವಿಮಾನ

Published On - 10:29 am, Wed, 9 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ