AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ HM ರೇವಣ್ಣ ನಾದಿನಿ ಕೊರೊನಾಗೆ ಬಲಿ

ಬೆಂಗಳೂರು: ರಾಜಕಾರಣಿಗಳ ಕುಟುಂಬಕ್ಕೂ ಕೊರೊನಾ ಆತಂಕ ಹೆಚ್ಚಾಗಿದೆ. ಮಹಾಮಾರಿ ಕೊರೊನಾ ಸೋಂಕಿಗೆ ಮಾಜಿ ಸಚಿವ H.M.ರೇವಣ್ಣ ಸಂಬಂಧಿ ಬಲಿಯಾಗಿದ್ದಾರೆ. H.M.ರೇವಣ್ಣ ಪತ್ನಿಯ ಸಹೋದರಿ ಎಂ.ಎಸ್ ರೋಹಿಣಿ ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಮೃತಪಟ್ಟಿದ್ದಾರೆ. ಇವರಿಗ 61 ವರ್ಷ ವಯಸ್ಸಾಗಿತ್ತು. ಆಸ್ಪತ್ರೆಗೆ ಸೇರಿಸುವಾಗ ಸ್ವತಹ ರೇವಣ್ಣ ಅವರೇ ಅವರನ್ನ ಕರೆದುಕೊಂಡು ಹೋಗಿದ್ರು. ಹೀಗಾಗಿ ಸದ್ಯ ರೇವಣ್ಣ ಅವರಿಗೂ ಪ್ರಾಥಮಿಕ ಸಂಪರ್ಕ ಹೊಂದಿರೋದ್ರಿಂದ ಆತಂಕ ಶುರುವಾಗಿದೆ. ಹೀಗಾಗಿ ರೇವಣ್ಣ ಹಾಗೂ ಅವರ ಪುತ್ರ, ನಟ ಅನೂಪ್‌ ಕ್ವಾರಂಟೈನ್‌ನಲ್ಲಿರಲು ನಿರ್ಧರಿಸಿದ್ದಾರೆ.

ಮಾಜಿ ಸಚಿವ HM ರೇವಣ್ಣ ನಾದಿನಿ ಕೊರೊನಾಗೆ ಬಲಿ
ಆಯೇಷಾ ಬಾನು
| Edited By: |

Updated on:Jul 23, 2020 | 1:25 PM

Share

ಬೆಂಗಳೂರು: ರಾಜಕಾರಣಿಗಳ ಕುಟುಂಬಕ್ಕೂ ಕೊರೊನಾ ಆತಂಕ ಹೆಚ್ಚಾಗಿದೆ. ಮಹಾಮಾರಿ ಕೊರೊನಾ ಸೋಂಕಿಗೆ ಮಾಜಿ ಸಚಿವ H.M.ರೇವಣ್ಣ ಸಂಬಂಧಿ ಬಲಿಯಾಗಿದ್ದಾರೆ.

H.M.ರೇವಣ್ಣ ಪತ್ನಿಯ ಸಹೋದರಿ ಎಂ.ಎಸ್ ರೋಹಿಣಿ ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಮೃತಪಟ್ಟಿದ್ದಾರೆ. ಇವರಿಗ 61 ವರ್ಷ ವಯಸ್ಸಾಗಿತ್ತು. ಆಸ್ಪತ್ರೆಗೆ ಸೇರಿಸುವಾಗ ಸ್ವತಹ ರೇವಣ್ಣ ಅವರೇ ಅವರನ್ನ ಕರೆದುಕೊಂಡು ಹೋಗಿದ್ರು.

ಹೀಗಾಗಿ ಸದ್ಯ ರೇವಣ್ಣ ಅವರಿಗೂ ಪ್ರಾಥಮಿಕ ಸಂಪರ್ಕ ಹೊಂದಿರೋದ್ರಿಂದ ಆತಂಕ ಶುರುವಾಗಿದೆ. ಹೀಗಾಗಿ ರೇವಣ್ಣ ಹಾಗೂ ಅವರ ಪುತ್ರ, ನಟ ಅನೂಪ್‌ ಕ್ವಾರಂಟೈನ್‌ನಲ್ಲಿರಲು ನಿರ್ಧರಿಸಿದ್ದಾರೆ.

Published On - 10:40 am, Wed, 22 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!