AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi Celebration 2021; ಕರ್ನಾಟಕದ ವಿವಿಧೆಡೆ ಬಣ್ಣದ ಹಬ್ಬ ಹೋಳಿ ಆಚರಣೆಯ ಸುಂದರ ಚಿತ್ರಗಳು..

Holi Celebration 2021: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಭೂಂತಿ ತಾಂಡಾದಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಅವರ ತಾಂಡಾದ ಜನರು ತಮ್ಮ ಸಾಂಪ್ರದಾಯಕ ಉಡುಗೆಗಳನ್ನು ತೊಟ್ಟು ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದರು. ಇನ್ನೂ ಸಚಿವ ಪ್ರಭು ಚೌವ್ಹಾಣ್ ಕೂಡ ತಮ್ಮ ಧರ್ಮಪತ್ನಿಯ ಜೊತೆಗೆ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದ್ದಲ್ಲದೇ ಅಭಿಮಾನಿಗಳ ಜೊತೆಗೆ ಕುಣಿದು ಕುಪ್ಪಳಿದರು.

preethi shettigar
| Edited By: |

Updated on: Mar 30, 2021 | 12:24 PM

Share
ಬಾಗಲಕೋಟೆಯ ಹೋಳಿ ಸಂಭ್ರಮ ಸಡಗರ

Karnataka Holi celebration 2021

1 / 8
ಬೆಂಗಳೂರಿನಲ್ಲಿ ಚಿಣ್ಣರ ಹೋಳಿ ಆಚರಣೆ

Karnataka Holi celebration 2021

2 / 8
ಬೆಂಗಳೂರಿನಲ್ಲಿ ಯುವಕರ ವಿಶಿಷ್ಟ ಶೈಲಿಯ ಹೋಳಿ ಕುಣಿತ

Karnataka Holi celebration 2021

3 / 8
ಸಚಿವ ಪ್ರಭು ಚೌವ್ಹಾಣ್ ಬೀದರ್​ನಲ್ಲಿ ಹೋಳಿ ಆಚರಿಸಿದರು.

Karnataka Holi celebration 2021

4 / 8
ದಾವಣಗೆರೆಯಲ್ಲಿ ಮಗುವಿಗೆ ಬಣ್ಣ ಹಚ್ಚಿ ಹೋಳಿ ಸಂಭ್ರಮ

Karnataka Holi celebration 2021

5 / 8
ಹಾವೇರಿಯಲ್ಲಿ ಹೋಳಿಕಾ ದಹನ್

Karnataka Holi celebration 2021

6 / 8
ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಿ ಹೋಳಿ ಆಚರಣೆ

Karnataka Holi celebration 2021

7 / 8
ಬಾಗಲಕೋಟೆಯಲ್ಲಿ ಮಕ್ಕಳು ಆಕಳಿನೊಂದಿಗೆ ವಿಶೇಷ ಶೈಲಿಯಲ್ಲಿ ಹೋಳಿ ಆಚರಿಸಿದ ಚಿತ್ರಣ

Karnataka Holi celebration 2021

8 / 8
Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?