AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi Celebration 2021; ಕರ್ನಾಟಕದ ವಿವಿಧೆಡೆ ಬಣ್ಣದ ಹಬ್ಬ ಹೋಳಿ ಆಚರಣೆಯ ಸುಂದರ ಚಿತ್ರಗಳು..

Holi Celebration 2021: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಭೂಂತಿ ತಾಂಡಾದಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಅವರ ತಾಂಡಾದ ಜನರು ತಮ್ಮ ಸಾಂಪ್ರದಾಯಕ ಉಡುಗೆಗಳನ್ನು ತೊಟ್ಟು ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದರು. ಇನ್ನೂ ಸಚಿವ ಪ್ರಭು ಚೌವ್ಹಾಣ್ ಕೂಡ ತಮ್ಮ ಧರ್ಮಪತ್ನಿಯ ಜೊತೆಗೆ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದ್ದಲ್ಲದೇ ಅಭಿಮಾನಿಗಳ ಜೊತೆಗೆ ಕುಣಿದು ಕುಪ್ಪಳಿದರು.

preethi shettigar
| Updated By: guruganesh bhat|

Updated on: Mar 30, 2021 | 12:24 PM

Share
ಬಾಗಲಕೋಟೆಯ ಹೋಳಿ ಸಂಭ್ರಮ ಸಡಗರ

Karnataka Holi celebration 2021

1 / 8
ಬೆಂಗಳೂರಿನಲ್ಲಿ ಚಿಣ್ಣರ ಹೋಳಿ ಆಚರಣೆ

Karnataka Holi celebration 2021

2 / 8
ಬೆಂಗಳೂರಿನಲ್ಲಿ ಯುವಕರ ವಿಶಿಷ್ಟ ಶೈಲಿಯ ಹೋಳಿ ಕುಣಿತ

Karnataka Holi celebration 2021

3 / 8
ಸಚಿವ ಪ್ರಭು ಚೌವ್ಹಾಣ್ ಬೀದರ್​ನಲ್ಲಿ ಹೋಳಿ ಆಚರಿಸಿದರು.

Karnataka Holi celebration 2021

4 / 8
ದಾವಣಗೆರೆಯಲ್ಲಿ ಮಗುವಿಗೆ ಬಣ್ಣ ಹಚ್ಚಿ ಹೋಳಿ ಸಂಭ್ರಮ

Karnataka Holi celebration 2021

5 / 8
ಹಾವೇರಿಯಲ್ಲಿ ಹೋಳಿಕಾ ದಹನ್

Karnataka Holi celebration 2021

6 / 8
ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಿ ಹೋಳಿ ಆಚರಣೆ

Karnataka Holi celebration 2021

7 / 8
ಬಾಗಲಕೋಟೆಯಲ್ಲಿ ಮಕ್ಕಳು ಆಕಳಿನೊಂದಿಗೆ ವಿಶೇಷ ಶೈಲಿಯಲ್ಲಿ ಹೋಳಿ ಆಚರಿಸಿದ ಚಿತ್ರಣ

Karnataka Holi celebration 2021

8 / 8
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್