Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi Celebration 2021; ಕರ್ನಾಟಕದ ವಿವಿಧೆಡೆ ಬಣ್ಣದ ಹಬ್ಬ ಹೋಳಿ ಆಚರಣೆಯ ಸುಂದರ ಚಿತ್ರಗಳು..

Holi Celebration 2021: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಭೂಂತಿ ತಾಂಡಾದಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಅವರ ತಾಂಡಾದ ಜನರು ತಮ್ಮ ಸಾಂಪ್ರದಾಯಕ ಉಡುಗೆಗಳನ್ನು ತೊಟ್ಟು ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದರು. ಇನ್ನೂ ಸಚಿವ ಪ್ರಭು ಚೌವ್ಹಾಣ್ ಕೂಡ ತಮ್ಮ ಧರ್ಮಪತ್ನಿಯ ಜೊತೆಗೆ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದ್ದಲ್ಲದೇ ಅಭಿಮಾನಿಗಳ ಜೊತೆಗೆ ಕುಣಿದು ಕುಪ್ಪಳಿದರು.

preethi shettigar
| Updated By: guruganesh bhat

Updated on: Mar 30, 2021 | 12:24 PM

ಬಾಗಲಕೋಟೆಯ ಹೋಳಿ ಸಂಭ್ರಮ ಸಡಗರ

Karnataka Holi celebration 2021

1 / 8
ಬೆಂಗಳೂರಿನಲ್ಲಿ ಚಿಣ್ಣರ ಹೋಳಿ ಆಚರಣೆ

Karnataka Holi celebration 2021

2 / 8
ಬೆಂಗಳೂರಿನಲ್ಲಿ ಯುವಕರ ವಿಶಿಷ್ಟ ಶೈಲಿಯ ಹೋಳಿ ಕುಣಿತ

Karnataka Holi celebration 2021

3 / 8
ಸಚಿವ ಪ್ರಭು ಚೌವ್ಹಾಣ್ ಬೀದರ್​ನಲ್ಲಿ ಹೋಳಿ ಆಚರಿಸಿದರು.

Karnataka Holi celebration 2021

4 / 8
ದಾವಣಗೆರೆಯಲ್ಲಿ ಮಗುವಿಗೆ ಬಣ್ಣ ಹಚ್ಚಿ ಹೋಳಿ ಸಂಭ್ರಮ

Karnataka Holi celebration 2021

5 / 8
ಹಾವೇರಿಯಲ್ಲಿ ಹೋಳಿಕಾ ದಹನ್

Karnataka Holi celebration 2021

6 / 8
ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಿ ಹೋಳಿ ಆಚರಣೆ

Karnataka Holi celebration 2021

7 / 8
ಬಾಗಲಕೋಟೆಯಲ್ಲಿ ಮಕ್ಕಳು ಆಕಳಿನೊಂದಿಗೆ ವಿಶೇಷ ಶೈಲಿಯಲ್ಲಿ ಹೋಳಿ ಆಚರಿಸಿದ ಚಿತ್ರಣ

Karnataka Holi celebration 2021

8 / 8
Follow us
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ