AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ವರುಣನ ಅಬ್ಬರ, ಈ ಜಿಲ್ಲೆಗಳತಾಲೂಕುಗಳಲ್ಲಿ ಆ.3ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತ ಸೃಷ್ಟಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ತಡೆ ಗೋಡೆ, ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ತುಂಗಾ ನದಿಲ್ಲೂ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ನಾಳೆ (ಆಗಸ್ಟ್ 03) ಕೆಲ ತಾಲೂಕುಗಲ್ಲಿ ಶಾಲಾ-ಕಾಲೇಜುಗಳಿಗೆ ರಝೆ ಘೋಷಣೆ ಘೋಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿದ್ದು, ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇನ್ನೊಂದೆಡೆ ಉತ್ತರ ಕನ್ನಡ ಜಿಲ್ಲೆಯ

ಮುಂದುವರಿದ ವರುಣನ ಅಬ್ಬರ, ಈ ಜಿಲ್ಲೆಗಳತಾಲೂಕುಗಳಲ್ಲಿ ಆ.3ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Aug 02, 2026 | 9:48 PM

Share

ಶಿವಮೊಗ್ಗ, (ಆಗಸ್ಟ್ 02): ಕರ್ನಾಟಕದಲ್ಲಿ ಮುಂಗಾರು ಮಳೆ (monsson Rain) ಆರಂಭದಲ್ಲಿ ಕೈಕೊಟ್ಟಿದ್ದರೂ ಸಹ ಜುಲೈ ಅಂತ್ಯದಿಂದ ಚುರುಕುಗೊಂಡಿದೆ. ಅದರಲ್ಲೂ ಕರಾವಳಿ (Karavali) ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವರುಣ ಅಬ್ಬರದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಆದರೂ ಮಳೆ ಅಬ್ಬರ ಇಲ್ಲಿ ನಿಂತಿಲ್ಲ. ಮುಂದಿನ ದಿನಗಳಲ್ಲೂ ಸಹ ಮುಂದುವರಿಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) ಹಾಗೂ ಉತ್ತರ ಕನ್ನಡ  (Uttara Kannada) ಜಿಲ್ಲೆಯ ಕೆಲ ತಾಲೂಕುಗಳಲ್ಲಿ ನಾಳೆ (ಆಗಸ್ಟ್ 03) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಕೆಲ ತಾಲೂಕುಗಳಲ್ಲಿ ರಜೆ

ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ. ನಾಳೆ (ಆಗಸ್ಟ್ 03) ದಾಂಡೇಲಿ, ಜೋಯಿಡಾ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮಳೆ ಅಬ್ಬರಕ್ಕೆ ಗುಡ್ಡ ಕುಸಿದು ತೀರ್ಥಹಳ್ಳಿಯಲ್ಲಿ ದುರಂತ: ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

ಸಾಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಇನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಸಾಗರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ನಾಳೆ (ಆಗಸ್ಟ್ 03) ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ. ಇನ್ನು ಮಳೆಯಿಂದಾಗುವ ಅನಾಹುತ, ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ತಾಲೂಕು ಕಚೇರಿಯಲ್ಲಿ 24 ಗಂಟೆಯೂ ಸಹಾಯವಾಣಿ ಆರಂಭ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಗೆ ರೆಡ್​​ ಅಲರ್ಟ್​​​

ಇನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಸಾಗರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ನಾಳೆ (ಆಗಸ್ಟ್ 03) ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ. ಇನ್ನು ಮಳೆಯಿಂದಾಗುವ ಅನಾಹುತ, ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ತಾಲೂಕು ಕಚೇರಿಯಲ್ಲಿ 24 ಗಂಟೆಯೂ ಸಹಾಯವಾಣಿ ಆರಂಭ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತ ಸೃಷ್ಟಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ತಡೆ ಗೋಡೆ, ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ತುಂಗಾ ನದಿ ತುಂಬಿ ಹರಿಯುತ್ತಿದ್ದು, ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇಷೆಲ್ಲಾ ಅವಾಂತರಗಳು ಸೃಷ್ಟಿಸಿದ ವರುಣನ ಅಬ್ಬರ ಮುಂದುವರೆಯಲಿದೆ. ಹೌದು…ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್​​​ ಸಹ ಘೋಷಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು