AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಜೆ ಪಿ ನಡ್ಡಾ ಜತೆ ಅಮಿತ್ ಶಾ ಚರ್ಚೆ

ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆಯ ಕುರಿತು ಪ್ರತಿಕ್ರಿಯಿಸಿದ ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪಕ್ಷದಲ್ಲಿ ಏನು ನಿರ್ಧಾರ ಆಗುತ್ತದೆ ಎಂದು ನೋಡೋಣ. ರಾಜ್ಯಾದ್ಯಂತ ಪ್ರವಾಸ ಮಾಡೋಣ, ಪಕ್ಷ ಬಲಪಡಿಸೋಣ’ ಎಂದು ತಮ್ಮ ಬಳಗದ ಮಾಜಿ ಸಚಿವರು, ಆಪ್ತರ ಜತೆ ಚರ್ಚೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

BS Yediyurappa: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಜೆ ಪಿ ನಡ್ಡಾ ಜತೆ ಅಮಿತ್ ಶಾ ಚರ್ಚೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 26, 2021 | 3:29 PM

Share

ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗೆ ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅಧಿಕೃತ ಮಾಹಿತಿ ರವಾನಿಸಿದ್ದಾರೆ. ಇದೇ ವೇಳೆ ಪಾರ್ಲಿಮೆಂಟ್ ಹೌಸ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜತೆ ಜೆ.ಪಿ.ನಡ್ಡಾ (JP Nadda) ಕರ್ನಾಟಕದ ಮುಂದಿನ ಸಿಎಂ (Karnataka Politics)  ಆಯ್ಕೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆಯ ಕುರಿತು ಪ್ರತಿಕ್ರಿಯಿಸಿದ ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪಕ್ಷದಲ್ಲಿ ಏನು ನಿರ್ಧಾರ ಆಗುತ್ತದೆ ಎಂದು ನೋಡೋಣ. ರಾಜ್ಯಾದ್ಯಂತ ಪ್ರವಾಸ ಮಾಡೋಣ, ಪಕ್ಷ ಬಲಪಡಿಸೋಣ’ ಎಂದು ತಮ್ಮ ಬಳಗದ ಮಾಜಿ ಸಚಿವರು, ಆಪ್ತರ ಜತೆ ಚರ್ಚೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯದಲ್ಲೇ ಕರ್ನಾಟಕಕ್ಕೆ ಕಳಿಸುವ ವೀಕ್ಷಕರ ಹೆಸರನ್ನು ಘೋಷಿಸಲಿದ್ದು, ಕೇಂದ್ರದ ವೀಕ್ಷಕರು ಬೆಂಗಳೂರಿಗೆ ಬಂದು ಸಭೆ ನಡೆಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆಸಿ ನೂತನ ನಾಯಕನ ಆಯ್ಕೆ ನಡೆಸಲಿದ್ದಾರೆ. ನಾಯಕನ ಆಯ್ಕೆ ಬಳಿಕ ರಾಜ್ಯಪಾಲರಿಗೆ ಅಧಿಕೃತವಾಗಿ ಮಾಹಿತಿ ನೀಡಲಿದ್ದು, ಆಬಳಿಕ ನೂತನ ಸಿಎಂ ಪದಗ್ರಹಣ ನಡೆಸಲಿದ್ದಾರೆ.

ಇದನ್ನೂ ಓದಿ: 

ಬಿ.ಎಸ್. ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ; ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ: ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ

ಬಿಜೆಪಿ ಹಿರಿಯ ನಾಯಕರನ್ನೆಲ್ಲ ಮೋದಿ ಮೂಲೆಗುಂಪು ಮಾಡ್ತಿದ್ದಾರೆ..  ಆ ಸಾಲಿಗೆ ಈಗ ಯಡಿಯೂರಪ್ಪ ಸೇರ್ಪಡೆ: ರಣದೀಪ್ ಸಿಂಗ್​​ ಸುರ್ಜೇವಾಲಾ

(Home Minister Amit Shah discussion with BJP President J P Nadda for next Karnataka CM after BS Yediyurappa)

Published On - 3:19 pm, Mon, 26 July 21

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ