AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಅಮಿತ್ ಶಾ ಕರ್ನಾಟಕ ಪ್ರವಾಸ: ಅಭಿವೃದ್ಧಿ ಮಂತ್ರ ಪಠಿಸಿದ ಕೇಂದ್ರ ಗೃಹ ಸಚಿವ

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವರು ಸಾಕ್ಷಿಯಾಗಲಿದ್ದಾರೆ.

TV9 Web
| Edited By: |

Updated on:Apr 06, 2022 | 8:54 PM

Share
ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

1 / 14
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

2 / 14
ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

3 / 14
ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

4 / 14
ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

5 / 14
ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

6 / 14
ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

7 / 14
ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

8 / 14
ಭದ್ರಾವತಿಯಲ್ಲಿ ಅಮಿತ್ ಶಾ.

ಭದ್ರಾವತಿಯಲ್ಲಿ ಅಮಿತ್ ಶಾ.

9 / 14
ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

10 / 14
ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

11 / 14
ಸಭೆಗೂ ಮುಂಚಿನ ಭರಪೂರ ತಯಾರಿ.

ಸಭೆಗೂ ಮುಂಚಿನ ಭರಪೂರ ತಯಾರಿ.

12 / 14
ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

13 / 14
ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

14 / 14

Published On - 7:21 pm, Sat, 16 January 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ