AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಅಮಿತ್ ಶಾ ಕರ್ನಾಟಕ ಪ್ರವಾಸ: ಅಭಿವೃದ್ಧಿ ಮಂತ್ರ ಪಠಿಸಿದ ಕೇಂದ್ರ ಗೃಹ ಸಚಿವ

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವರು ಸಾಕ್ಷಿಯಾಗಲಿದ್ದಾರೆ.

TV9 Web
| Edited By: |

Updated on:Apr 06, 2022 | 8:54 PM

Share
ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

1 / 14
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

2 / 14
ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

3 / 14
ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

4 / 14
ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

5 / 14
ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

6 / 14
ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

7 / 14
ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

8 / 14
ಭದ್ರಾವತಿಯಲ್ಲಿ ಅಮಿತ್ ಶಾ.

ಭದ್ರಾವತಿಯಲ್ಲಿ ಅಮಿತ್ ಶಾ.

9 / 14
ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

10 / 14
ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

11 / 14
ಸಭೆಗೂ ಮುಂಚಿನ ಭರಪೂರ ತಯಾರಿ.

ಸಭೆಗೂ ಮುಂಚಿನ ಭರಪೂರ ತಯಾರಿ.

12 / 14
ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

13 / 14
ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

14 / 14

Published On - 7:21 pm, Sat, 16 January 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ