AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಅಮಿತ್ ಶಾ ಕರ್ನಾಟಕ ಪ್ರವಾಸ: ಅಭಿವೃದ್ಧಿ ಮಂತ್ರ ಪಠಿಸಿದ ಕೇಂದ್ರ ಗೃಹ ಸಚಿವ

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವರು ಸಾಕ್ಷಿಯಾಗಲಿದ್ದಾರೆ.

TV9 Web
| Edited By: |

Updated on:Apr 06, 2022 | 8:54 PM

Share
ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

1 / 14
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

2 / 14
ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

3 / 14
ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

4 / 14
ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

5 / 14
ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

6 / 14
ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

7 / 14
ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

8 / 14
ಭದ್ರಾವತಿಯಲ್ಲಿ ಅಮಿತ್ ಶಾ.

ಭದ್ರಾವತಿಯಲ್ಲಿ ಅಮಿತ್ ಶಾ.

9 / 14
ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

10 / 14
ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

11 / 14
ಸಭೆಗೂ ಮುಂಚಿನ ಭರಪೂರ ತಯಾರಿ.

ಸಭೆಗೂ ಮುಂಚಿನ ಭರಪೂರ ತಯಾರಿ.

12 / 14
ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

13 / 14
ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

14 / 14

Published On - 7:21 pm, Sat, 16 January 21

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ