AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಅಮಿತ್ ಶಾ ಕರ್ನಾಟಕ ಪ್ರವಾಸ: ಅಭಿವೃದ್ಧಿ ಮಂತ್ರ ಪಠಿಸಿದ ಕೇಂದ್ರ ಗೃಹ ಸಚಿವ

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವರು ಸಾಕ್ಷಿಯಾಗಲಿದ್ದಾರೆ.

TV9 Web
| Updated By: ganapathi bhat

Updated on:Apr 06, 2022 | 8:54 PM

ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

1 / 14
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

2 / 14
ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

3 / 14
ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

4 / 14
ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

5 / 14
ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

6 / 14
ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

7 / 14
ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

8 / 14
ಭದ್ರಾವತಿಯಲ್ಲಿ ಅಮಿತ್ ಶಾ.

ಭದ್ರಾವತಿಯಲ್ಲಿ ಅಮಿತ್ ಶಾ.

9 / 14
ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

10 / 14
ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

11 / 14
ಸಭೆಗೂ ಮುಂಚಿನ ಭರಪೂರ ತಯಾರಿ.

ಸಭೆಗೂ ಮುಂಚಿನ ಭರಪೂರ ತಯಾರಿ.

12 / 14
ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

13 / 14
ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

14 / 14

Published On - 7:21 pm, Sat, 16 January 21

Follow us
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್