AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಅಮಿತ್ ಶಾ ಕರ್ನಾಟಕ ಪ್ರವಾಸ: ಅಭಿವೃದ್ಧಿ ಮಂತ್ರ ಪಠಿಸಿದ ಕೇಂದ್ರ ಗೃಹ ಸಚಿವ

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವರು ಸಾಕ್ಷಿಯಾಗಲಿದ್ದಾರೆ.

TV9 Web
| Edited By: |

Updated on:Apr 06, 2022 | 8:54 PM

Share
ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

1 / 14
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

2 / 14
ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

3 / 14
ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

4 / 14
ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

5 / 14
ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

6 / 14
ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

7 / 14
ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

8 / 14
ಭದ್ರಾವತಿಯಲ್ಲಿ ಅಮಿತ್ ಶಾ.

ಭದ್ರಾವತಿಯಲ್ಲಿ ಅಮಿತ್ ಶಾ.

9 / 14
ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

10 / 14
ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

11 / 14
ಸಭೆಗೂ ಮುಂಚಿನ ಭರಪೂರ ತಯಾರಿ.

ಸಭೆಗೂ ಮುಂಚಿನ ಭರಪೂರ ತಯಾರಿ.

12 / 14
ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

13 / 14
ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

14 / 14

Published On - 7:21 pm, Sat, 16 January 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ