Photo Gallery: ಅಮಿತ್ ಶಾ ಕರ್ನಾಟಕ ಪ್ರವಾಸ: ಅಭಿವೃದ್ಧಿ ಮಂತ್ರ ಪಠಿಸಿದ ಕೇಂದ್ರ ಗೃಹ ಸಚಿವ

Edited By:

Updated on: Apr 06, 2022 | 8:54 PM

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವರು ಸಾಕ್ಷಿಯಾಗಲಿದ್ದಾರೆ.

1 / 14
ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

ದೆಹಲಿಯಲ್ಲಿ ಹವಾಮಾನ ವೈಪರಿತ್ಯ ಕಾರಣದಿಂದ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

2 / 14

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

3 / 14

ಕರ್ನಾಟಕ ಸರ್ಕಾರದ ವಿವಿಧ ಸಚಿವರು, ಬಿಜೆಪಿ ನಾಯಕರು ಅಮಿತ್ ಶಾರನ್ನು ಸ್ವಾಗತಿಸಿದರು.

4 / 14

ತಿರುಪತಿ ವೆಂಕಟೇಶ್ವರನ ಭಾವಚಿತ್ರ ನೀಡಿ ಸ್ವಾಗತಿಸಲಾಯಿತು.

5 / 14

ಅಮಿತ್ ಶಾ ಶಿವಮೊಗ್ಗ, ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗಲಿರುವ RAF ಘಟಕದ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು.

6 / 14

ಅಮಿತ್ ಶಾ ಪೂಜೆಯಲ್ಲಿ ಭಾಗವಹಿಸಿದರು.

7 / 14

ಶೀಲಾನ್ಯಾಸ ಕಾರ್ಯಕ್ರಮದ ಬಳಿಕ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

8 / 14

ವೇದಿಕೆಯಲ್ಲಿ ಅಮಿತ್ ಶಾ ಅವರನ್ನು ಸನ್ಮಾನಿಸಲಾಯಿತು.

9 / 14

ಭದ್ರಾವತಿಯಲ್ಲಿ ಅಮಿತ್ ಶಾ.

10 / 14

ಸಭಿಕರನ್ನು ಉದ್ದೇಶಿಸಿ, ನೂತನ ಯೋಜನೆಗಳ ಬಗ್ಗೆ ಗೃಹ ಸಸಿವರು ಮಾತನಾಡಿದರು.

11 / 14

ಸಭೆಗೆ ನೆರೆದ ಪೊಲೀಸರು ಹಾಗೂ ಇತರ ಅಭಿಕರು.

12 / 14

ಸಭೆಗೂ ಮುಂಚಿನ ಭರಪೂರ ತಯಾರಿ.

13 / 14

ಸ್ಥಳ ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು.

14 / 14

ಭದ್ರಾವತಿಯಿಂದ ಅಮಿತ್ ಶಾ, ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾಗೆ ಸ್ವಾಗತ ಕೋರಿರುವುದು.

Published On - 7:21 pm, Sat, 16 January 21

Loading...
Unable to load recommendations.
Follow Us