AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹಿಂದಿರುಗಿಸಿ ಮಾನವೀಯತೆ ಮೇರೆದ ಹೋಮ್ ಗಾರ್ಡ್

ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ ಎಂದು ಮಂಡ್ಯದಲ್ಲಿ ಮುಸ್ಕಾನ್ ತಂದೆ‌ ಮೊಹಮದ್ ಹುಸೇನ್ ಪ್ರಕಟಿಸಿದ್ದಾರೆ. 

ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹಿಂದಿರುಗಿಸಿ ಮಾನವೀಯತೆ ಮೇರೆದ ಹೋಮ್ ಗಾರ್ಡ್
ಸೂಟ್ ಕೇಸ್ ಪತ್ತೆ ಹಚ್ಚಿ ಹೋಮ್ ಗಾರ್ಡ್ ಗುರುರಾಜ್ ಹಿಂದಿರುಗಿಸಿದ್ದಾರೆ. 
TV9 Web
| Edited By: |

Updated on: Apr 06, 2022 | 6:14 PM

Share

ಬೆಂಗಳೂರು: ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹೋಮ್ ಗಾರ್ಡ್ (Homeguard) ಹಿಂದಿರುಗಿಸಿ ಮಾನವೀಯತೆ ಮೇರೆದಿದ್ದಾರೆ. ರಮೇಶ್ ಚಂದ್ ಎಂಬುವವರಿಗೆ ಸೇರಿದ 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್, ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಕಳೆದುಕೊಂಡಿದ್ದರು. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದರು. ಸೂಟ್ ಕೇಸ್ ಪತ್ತೆ ಹಚ್ಚಿ ಹೋಮ್ ಗಾರ್ಡ್ ಗುರುರಾಜ್ ಹಿಂದಿರುಗಿಸಿದ್ದಾರೆ.

ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸು:

ಮನೆಗೆ ಹಣ ಕೊಡಲು ಕೆಲ‌ ಮುಖಂಡರು ಬಂದರು. ಅವರು ಬಂದಿದ್ದಾಗ ಹಣ ಗಿಫ್ಟ್ ಕೊಡಬೇಡಿ ಅಂತಾ ಮನವಿ ಮಾಡಿದೆ. ನಮಗೆ ದೇವರು ಕಷ್ಟ ಕೊಟ್ಟಿಲ್ಲ. ನೆಮ್ಮದಿಯಾಗಿ ಜೀವನ‌ ನಡೆಸುವಷ್ಟು ಹಣ ಕೊಟ್ಟಿದ್ದಾನೆ. ಹಣ ಕೊಡುವುದನ್ನು ನಮ್ಮ ಧರ್ಮದಲ್ಲಿ ಅದಿಯಾ ಅಂತ ಹೇಳುತ್ತಾರೆ. ಅದಿಯಾ ಕೊಡುತ್ತಿದ್ದೇವೆ, ಇದನ್ನು ಬೇಡ ಅನ್ನಬಾರದು ಅಂತ ಹೇಳುತ್ತಿದ್ದರು. ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ ಎಂದು ಮಂಡ್ಯದಲ್ಲಿ ಮುಸ್ಕಾನ್ ತಂದೆ‌ ಮೊಹಮದ್ ಹುಸೇನ್ ಪ್ರಕಟಿಸಿದ್ದಾರೆ.

ಇದನ್ನೂ ಓದಿ:

KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಜನತೆ- ಇಲ್ಲಿವೆ ಫೋಟೋಗಳು

IPL 2022: RR ವಿರುದ್ದದ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ RCB

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ