AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹಿಂದಿರುಗಿಸಿ ಮಾನವೀಯತೆ ಮೇರೆದ ಹೋಮ್ ಗಾರ್ಡ್

ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ ಎಂದು ಮಂಡ್ಯದಲ್ಲಿ ಮುಸ್ಕಾನ್ ತಂದೆ‌ ಮೊಹಮದ್ ಹುಸೇನ್ ಪ್ರಕಟಿಸಿದ್ದಾರೆ. 

ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹಿಂದಿರುಗಿಸಿ ಮಾನವೀಯತೆ ಮೇರೆದ ಹೋಮ್ ಗಾರ್ಡ್
ಸೂಟ್ ಕೇಸ್ ಪತ್ತೆ ಹಚ್ಚಿ ಹೋಮ್ ಗಾರ್ಡ್ ಗುರುರಾಜ್ ಹಿಂದಿರುಗಿಸಿದ್ದಾರೆ. 
TV9 Web
| Edited By: |

Updated on: Apr 06, 2022 | 6:14 PM

Share

ಬೆಂಗಳೂರು: ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹೋಮ್ ಗಾರ್ಡ್ (Homeguard) ಹಿಂದಿರುಗಿಸಿ ಮಾನವೀಯತೆ ಮೇರೆದಿದ್ದಾರೆ. ರಮೇಶ್ ಚಂದ್ ಎಂಬುವವರಿಗೆ ಸೇರಿದ 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್, ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಕಳೆದುಕೊಂಡಿದ್ದರು. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದರು. ಸೂಟ್ ಕೇಸ್ ಪತ್ತೆ ಹಚ್ಚಿ ಹೋಮ್ ಗಾರ್ಡ್ ಗುರುರಾಜ್ ಹಿಂದಿರುಗಿಸಿದ್ದಾರೆ.

ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸು:

ಮನೆಗೆ ಹಣ ಕೊಡಲು ಕೆಲ‌ ಮುಖಂಡರು ಬಂದರು. ಅವರು ಬಂದಿದ್ದಾಗ ಹಣ ಗಿಫ್ಟ್ ಕೊಡಬೇಡಿ ಅಂತಾ ಮನವಿ ಮಾಡಿದೆ. ನಮಗೆ ದೇವರು ಕಷ್ಟ ಕೊಟ್ಟಿಲ್ಲ. ನೆಮ್ಮದಿಯಾಗಿ ಜೀವನ‌ ನಡೆಸುವಷ್ಟು ಹಣ ಕೊಟ್ಟಿದ್ದಾನೆ. ಹಣ ಕೊಡುವುದನ್ನು ನಮ್ಮ ಧರ್ಮದಲ್ಲಿ ಅದಿಯಾ ಅಂತ ಹೇಳುತ್ತಾರೆ. ಅದಿಯಾ ಕೊಡುತ್ತಿದ್ದೇವೆ, ಇದನ್ನು ಬೇಡ ಅನ್ನಬಾರದು ಅಂತ ಹೇಳುತ್ತಿದ್ದರು. ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ ಎಂದು ಮಂಡ್ಯದಲ್ಲಿ ಮುಸ್ಕಾನ್ ತಂದೆ‌ ಮೊಹಮದ್ ಹುಸೇನ್ ಪ್ರಕಟಿಸಿದ್ದಾರೆ.

ಇದನ್ನೂ ಓದಿ:

KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಜನತೆ- ಇಲ್ಲಿವೆ ಫೋಟೋಗಳು

IPL 2022: RR ವಿರುದ್ದದ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ RCB

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು