AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹಿಂದಿರುಗಿಸಿ ಮಾನವೀಯತೆ ಮೇರೆದ ಹೋಮ್ ಗಾರ್ಡ್

ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ ಎಂದು ಮಂಡ್ಯದಲ್ಲಿ ಮುಸ್ಕಾನ್ ತಂದೆ‌ ಮೊಹಮದ್ ಹುಸೇನ್ ಪ್ರಕಟಿಸಿದ್ದಾರೆ. 

ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹಿಂದಿರುಗಿಸಿ ಮಾನವೀಯತೆ ಮೇರೆದ ಹೋಮ್ ಗಾರ್ಡ್
ಸೂಟ್ ಕೇಸ್ ಪತ್ತೆ ಹಚ್ಚಿ ಹೋಮ್ ಗಾರ್ಡ್ ಗುರುರಾಜ್ ಹಿಂದಿರುಗಿಸಿದ್ದಾರೆ. 
TV9 Web
| Edited By: |

Updated on: Apr 06, 2022 | 6:14 PM

Share

ಬೆಂಗಳೂರು: ರೈಲ್ವೇ ಪ್ರಯಾಣಿಕ ಕಳೆದುಕೊಂಡ ಸೂಟ್ ಕೇಸ್​ನ್ನು ಹೋಮ್ ಗಾರ್ಡ್ (Homeguard) ಹಿಂದಿರುಗಿಸಿ ಮಾನವೀಯತೆ ಮೇರೆದಿದ್ದಾರೆ. ರಮೇಶ್ ಚಂದ್ ಎಂಬುವವರಿಗೆ ಸೇರಿದ 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್, ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಕಳೆದುಕೊಂಡಿದ್ದರು. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದರು. ಸೂಟ್ ಕೇಸ್ ಪತ್ತೆ ಹಚ್ಚಿ ಹೋಮ್ ಗಾರ್ಡ್ ಗುರುರಾಜ್ ಹಿಂದಿರುಗಿಸಿದ್ದಾರೆ.

ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸು:

ಮನೆಗೆ ಹಣ ಕೊಡಲು ಕೆಲ‌ ಮುಖಂಡರು ಬಂದರು. ಅವರು ಬಂದಿದ್ದಾಗ ಹಣ ಗಿಫ್ಟ್ ಕೊಡಬೇಡಿ ಅಂತಾ ಮನವಿ ಮಾಡಿದೆ. ನಮಗೆ ದೇವರು ಕಷ್ಟ ಕೊಟ್ಟಿಲ್ಲ. ನೆಮ್ಮದಿಯಾಗಿ ಜೀವನ‌ ನಡೆಸುವಷ್ಟು ಹಣ ಕೊಟ್ಟಿದ್ದಾನೆ. ಹಣ ಕೊಡುವುದನ್ನು ನಮ್ಮ ಧರ್ಮದಲ್ಲಿ ಅದಿಯಾ ಅಂತ ಹೇಳುತ್ತಾರೆ. ಅದಿಯಾ ಕೊಡುತ್ತಿದ್ದೇವೆ, ಇದನ್ನು ಬೇಡ ಅನ್ನಬಾರದು ಅಂತ ಹೇಳುತ್ತಿದ್ದರು. ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ ಎಂದು ಮಂಡ್ಯದಲ್ಲಿ ಮುಸ್ಕಾನ್ ತಂದೆ‌ ಮೊಹಮದ್ ಹುಸೇನ್ ಪ್ರಕಟಿಸಿದ್ದಾರೆ.

ಇದನ್ನೂ ಓದಿ:

KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಜನತೆ- ಇಲ್ಲಿವೆ ಫೋಟೋಗಳು

IPL 2022: RR ವಿರುದ್ದದ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ RCB

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ