AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ: 15ಕ್ಕೂ ಹೆಚ್ಚು ಜನ ಅಸ್ವಸ್ಥ

ಶವಸಂಸ್ಕಾರಕ್ಕೆಂದು ಮರದ ಅಡಿ ಹೊಗೆ ಹಾಕಿದ್ದಾರೆ. ಆ ವೇಳೆ, ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ಜನರ ಮೇಲೆ ದಾಳಿ ಮಾಡಿದೆ. ದಾವಣಗೆರೆಯ ಗುಮ್ಮನೂರ ಗ್ರಾಮದಲ್ಲಿ ಶವಸಂಸ್ಕಾರ ವೇಳೆ ದುರ್ಘಟನೆ ಸಂಭವಿಸಿದೆ.

ದಾವಣಗೆರೆಯಲ್ಲಿ ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ: 15ಕ್ಕೂ ಹೆಚ್ಚು ಜನ ಅಸ್ವಸ್ಥ
ಅಸ್ವಸ್ಥರಾದವರಿಗೆ ಚಿಕಿತ್ಸೆ ಕೊಡಿಸಲಾಗಿದೆ
TV9 Web
| Updated By: ganapathi bhat|

Updated on:Apr 05, 2022 | 12:57 PM

Share

ದಾವಣಗೆರೆ: ಶವಸಂಸ್ಕಾರದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ 15ಕ್ಕೂ ಹೆಚ್ಚು ಜನರು ಅಸ್ವಸ್ಥವಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರ ಗ್ರಾಮದಲ್ಲಿ ನಡೆದಿದೆ. ಘಟನೆ ಪರಿಣಾಮ ಐದು ಜನ ಮಹಿಳೆಯರು ಸಹಿತ ಒಟ್ಟು ಹತ್ತು ಜನ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶವಸಂಸ್ಕಾರಕ್ಕೆಂದು ಮರದ ಅಡಿ ಹೊಗೆ ಹಾಕಿದ್ದಾರೆ. ಆ ವೇಳೆ, ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ಜನರ ಮೇಲೆ ದಾಳಿ ಮಾಡಿದೆ. ದಾವಣಗೆರೆಯ ಗುಮ್ಮನೂರ ಗ್ರಾಮದಲ್ಲಿ ಶವಸಂಸ್ಕಾರ ವೇಳೆ ದುರ್ಘಟನೆ ಸಂಭವಿಸಿದ್ದು, ಜಿಲ್ಲಾ ಆಸ್ಪತ್ರೆಯ ವೈದ್ಯರ ತಂಡದಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆಕಸ್ಮಿಕ ಬೆಂಕಿಯಿಂದ 10ಕ್ಕೂ ಹೆಚ್ಚು ಬಣವೆಗಳು ಸುಟ್ಟುಭಸ್ಮ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಅರಸನಾಳ್ ಗ್ರಾಮದಲ್ಲಿ 10ಕ್ಕೂ ಹೆಚ್ಚು ಬಣವೆಗಳು ಸುಟ್ಟುಭಸ್ಮವಾಗಿರುವ ಘಟನೆ ಇಂದು (ಏಪ್ರಿಲ್ 2) ಸಂಭವಿಸಿದೆ. 6ಕ್ಕೂ ಹೆಚ್ಚು ರೈತರಿಗೆ ಸೇರಿದ ಬಣವೆಗಳು ಬೆಂಕಿಗಾಹುತಿಯಾಗಿದೆ. ವಿದ್ಯುತ್ ಕಂಬದಿಂದ ಬೆಂಕಿ ಸಿಡಿದು ಅಗ್ನಿ ಆಕಸ್ಮಿಕ ಘಟನೆ ನಡೆದಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ಹರಸಾಹಸಪಟ್ಟಿದ್ದಾರೆ. ಆಕಸ್ಮಿಕ ದುರ್ಘಟನೆಯಿಂದ ಹತ್ತಕ್ಕೂ ಹೆಚ್ಚು ಬಣವೆಗಳು ಬೆಂಕಿಗೆ ಆಹುತಿಯಾಗಿದೆ.

DAVANAGERE FIRE BANAVE

ಬೆಂಕಿಗಾಹುತಿ ಆಗಿರುವ ಬಣವೆ

DAVANAGERE FIRE

ಬೆಂಕಿ ನಂದಿಸಲು ಪ್ರಯತ್ನ

ಜಾನುವಾರು ಮೇವು ಸಂಪೂರ್ಣ ನಾಶವಾಗಿದ್ದು, ರೈತರಿಗೆ ಪರಿಹಾರ ನೀಡುವಂತೆ ಅರಸನಾಳ್ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

(Honey attack at Davanagere during Funeral More than 15 people falls ill)

ಇದನ್ನೂ ಓದಿ: ಪುತ್ರನ ಮೇಲೆ ಎಫ್​ಐಆರ್ ದಾಖಲು: ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್​ರಿಂದ ಸಹೋದರ ಶಿವಾಜಿ ನಾಯ್ಕ್ ಮೇಲೆ ಹಲ್ಲೆ

ದಾವಣಗೆರೆ ಕಾಶೀಪುರ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಜಿಲೆಟಿನ್ ಕಡ್ಡಿ, ಎಲೆಕ್ಟ್ರಾನಿಕ್ ಡಿಟೋನೇಟರ್ ವಶ

Published On - 10:47 pm, Fri, 2 April 21

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ