AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. […]

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ
ಸಾಧು ಶ್ರೀನಾಥ್​
|

Updated on: Sep 27, 2019 | 5:52 PM

Share

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ.

ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. ಈ ಸಂಬಂಧ ಕರೀಂ ವಿರುದ್ಧ ನಾಪೋಕ್ಲು ಪೊಲೀಸ್​ ಠಾಣೆಗೆ ಗಫೂರ್​ ದೂರು ನೀಡಿದ್ದ. ಹೀಗಾಗಿ ಕರೀಂನನ್ನು ಬಂಧಿಸಲು ಎಎಸ್​ಐ ಹಮೀದ್ ಸೇರಿ ಇಬ್ಬರು ಪೊಲೀಸರು ತೆರಳಿದ್ದರು. ಈ ವೇಳೆ ಎಎಸ್​ಐ ಹಮೀದ್ ಮೇಲೆ ಗುಂಡುಹಾರಿಸಿ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂಗಾಗಿ ಕೊಡಗು ಜಿಲ್ಲಾ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ