AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. […]

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ
ಸಾಧು ಶ್ರೀನಾಥ್​
|

Updated on: Sep 27, 2019 | 5:52 PM

Share

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ.

ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. ಈ ಸಂಬಂಧ ಕರೀಂ ವಿರುದ್ಧ ನಾಪೋಕ್ಲು ಪೊಲೀಸ್​ ಠಾಣೆಗೆ ಗಫೂರ್​ ದೂರು ನೀಡಿದ್ದ. ಹೀಗಾಗಿ ಕರೀಂನನ್ನು ಬಂಧಿಸಲು ಎಎಸ್​ಐ ಹಮೀದ್ ಸೇರಿ ಇಬ್ಬರು ಪೊಲೀಸರು ತೆರಳಿದ್ದರು. ಈ ವೇಳೆ ಎಎಸ್​ಐ ಹಮೀದ್ ಮೇಲೆ ಗುಂಡುಹಾರಿಸಿ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂಗಾಗಿ ಕೊಡಗು ಜಿಲ್ಲಾ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ