AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. […]

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ
ಸಾಧು ಶ್ರೀನಾಥ್​
|

Updated on: Sep 27, 2019 | 5:52 PM

Share

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ.

ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. ಈ ಸಂಬಂಧ ಕರೀಂ ವಿರುದ್ಧ ನಾಪೋಕ್ಲು ಪೊಲೀಸ್​ ಠಾಣೆಗೆ ಗಫೂರ್​ ದೂರು ನೀಡಿದ್ದ. ಹೀಗಾಗಿ ಕರೀಂನನ್ನು ಬಂಧಿಸಲು ಎಎಸ್​ಐ ಹಮೀದ್ ಸೇರಿ ಇಬ್ಬರು ಪೊಲೀಸರು ತೆರಳಿದ್ದರು. ಈ ವೇಳೆ ಎಎಸ್​ಐ ಹಮೀದ್ ಮೇಲೆ ಗುಂಡುಹಾರಿಸಿ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂಗಾಗಿ ಕೊಡಗು ಜಿಲ್ಲಾ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್