AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. […]

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ
ಸಾಧು ಶ್ರೀನಾಥ್​
|

Updated on: Sep 27, 2019 | 5:52 PM

Share

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ.

ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. ಈ ಸಂಬಂಧ ಕರೀಂ ವಿರುದ್ಧ ನಾಪೋಕ್ಲು ಪೊಲೀಸ್​ ಠಾಣೆಗೆ ಗಫೂರ್​ ದೂರು ನೀಡಿದ್ದ. ಹೀಗಾಗಿ ಕರೀಂನನ್ನು ಬಂಧಿಸಲು ಎಎಸ್​ಐ ಹಮೀದ್ ಸೇರಿ ಇಬ್ಬರು ಪೊಲೀಸರು ತೆರಳಿದ್ದರು. ಈ ವೇಳೆ ಎಎಸ್​ಐ ಹಮೀದ್ ಮೇಲೆ ಗುಂಡುಹಾರಿಸಿ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂಗಾಗಿ ಕೊಡಗು ಜಿಲ್ಲಾ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!