AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. […]

ಎಎಸ್​ಐ ಮೇಲೆ ಫೈರಿಂಗ್​ ಮಾಡಿ ಹನಿಟ್ರ್ಯಾಪ್​ ಕಿಂಗ್​ಪಿನ್​ ಪರಾರಿ
ಸಾಧು ಶ್ರೀನಾಥ್​
|

Updated on: Sep 27, 2019 | 5:52 PM

Share

ಕೊಡಗು: ಎಎಸ್​ಐ ಹಮೀದ್ ಮೇಲೆ ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಯ ಕಿಂಗ್​ಪಿನ್​ ಕರೀಂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಎಎಸ್​ಐ ಹಮೀದ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಆರೋಪಿ ಕರೀಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿ ಹನಿಟ್ರ್ಯಾಪ್​ನ ಕಿಂಗ್​ಪಿನ್ ಕರೀಂ ಪರಾರಿಯಾಗಿದ್ದಾನೆ.

ಆರೋಪಿ ಕರೀಂ, ಕಳೆದ ತಿಂಗಳು ತನ್ನ ಸ್ನೇಹಿತ ಗಫೂರ್​ನನ್ನೇ ಹನಿ ಟ್ರ್ಯಾಪ್​ ಬಲೆಗೆ ಕೆಡವಿ 3 ಲಕ್ಷ ರೂ. ಸುಲಿಗೆ ಮಾಡಿದ್ದ. ಈ ಸಂಬಂಧ ಕರೀಂ ವಿರುದ್ಧ ನಾಪೋಕ್ಲು ಪೊಲೀಸ್​ ಠಾಣೆಗೆ ಗಫೂರ್​ ದೂರು ನೀಡಿದ್ದ. ಹೀಗಾಗಿ ಕರೀಂನನ್ನು ಬಂಧಿಸಲು ಎಎಸ್​ಐ ಹಮೀದ್ ಸೇರಿ ಇಬ್ಬರು ಪೊಲೀಸರು ತೆರಳಿದ್ದರು. ಈ ವೇಳೆ ಎಎಸ್​ಐ ಹಮೀದ್ ಮೇಲೆ ಗುಂಡುಹಾರಿಸಿ ಕರೀಂ ಪರಾರಿಯಾಗಿದ್ದಾನೆ. ಆರೋಪಿ ಕರೀಂಗಾಗಿ ಕೊಡಗು ಜಿಲ್ಲಾ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow Us
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ