AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ. ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. […]

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 26, 2020 | 11:11 AM

Share

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ.

ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ.

ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. ಸಿಬ್ಬಂದಿ ಮಾತಿಗೆ ಬಿಹಾರಿಗಳು ಕ್ಯಾರೆ ಅಂತಿಲ್ಲ. ರಾತ್ರಿಯಾದ್ರೆ ಸಾಕು ಎಣ್ಣೆ ಬೇಕು ಎಂದು ಸಿಬ್ಬಂದಿಗಳ ಜೊತೆ ಜಗಳ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಇವರನ್ನು ಸಂತೈಸಲಾಗದೆ ಸಿಬ್ಬಂದಿಗಳಿಗೆ ನರಕದಂತಾಗಿದೆ. https://www.facebook.com/Tv9Kannada/videos/259867268479802/

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ