AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ. ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. […]

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ
ಸಾಧು ಶ್ರೀನಾಥ್​
|

Updated on: Apr 26, 2020 | 11:11 AM

Share

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ.

ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ.

ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. ಸಿಬ್ಬಂದಿ ಮಾತಿಗೆ ಬಿಹಾರಿಗಳು ಕ್ಯಾರೆ ಅಂತಿಲ್ಲ. ರಾತ್ರಿಯಾದ್ರೆ ಸಾಕು ಎಣ್ಣೆ ಬೇಕು ಎಂದು ಸಿಬ್ಬಂದಿಗಳ ಜೊತೆ ಜಗಳ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಇವರನ್ನು ಸಂತೈಸಲಾಗದೆ ಸಿಬ್ಬಂದಿಗಳಿಗೆ ನರಕದಂತಾಗಿದೆ. https://www.facebook.com/Tv9Kannada/videos/259867268479802/

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ