AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ. ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. […]

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ
ಸಾಧು ಶ್ರೀನಾಥ್​
|

Updated on: Apr 26, 2020 | 11:11 AM

Share

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ.

ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ.

ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. ಸಿಬ್ಬಂದಿ ಮಾತಿಗೆ ಬಿಹಾರಿಗಳು ಕ್ಯಾರೆ ಅಂತಿಲ್ಲ. ರಾತ್ರಿಯಾದ್ರೆ ಸಾಕು ಎಣ್ಣೆ ಬೇಕು ಎಂದು ಸಿಬ್ಬಂದಿಗಳ ಜೊತೆ ಜಗಳ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಇವರನ್ನು ಸಂತೈಸಲಾಗದೆ ಸಿಬ್ಬಂದಿಗಳಿಗೆ ನರಕದಂತಾಗಿದೆ. https://www.facebook.com/Tv9Kannada/videos/259867268479802/

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್