AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ. ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. […]

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ
ಸಾಧು ಶ್ರೀನಾಥ್​
|

Updated on: Apr 26, 2020 | 11:11 AM

Share

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ.

ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ.

ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. ಸಿಬ್ಬಂದಿ ಮಾತಿಗೆ ಬಿಹಾರಿಗಳು ಕ್ಯಾರೆ ಅಂತಿಲ್ಲ. ರಾತ್ರಿಯಾದ್ರೆ ಸಾಕು ಎಣ್ಣೆ ಬೇಕು ಎಂದು ಸಿಬ್ಬಂದಿಗಳ ಜೊತೆ ಜಗಳ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಇವರನ್ನು ಸಂತೈಸಲಾಗದೆ ಸಿಬ್ಬಂದಿಗಳಿಗೆ ನರಕದಂತಾಗಿದೆ. https://www.facebook.com/Tv9Kannada/videos/259867268479802/

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ