AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ. ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. […]

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ
ಸಾಧು ಶ್ರೀನಾಥ್​
|

Updated on: Apr 26, 2020 | 11:11 AM

Share

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ.

ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ.

ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. ಸಿಬ್ಬಂದಿ ಮಾತಿಗೆ ಬಿಹಾರಿಗಳು ಕ್ಯಾರೆ ಅಂತಿಲ್ಲ. ರಾತ್ರಿಯಾದ್ರೆ ಸಾಕು ಎಣ್ಣೆ ಬೇಕು ಎಂದು ಸಿಬ್ಬಂದಿಗಳ ಜೊತೆ ಜಗಳ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಇವರನ್ನು ಸಂತೈಸಲಾಗದೆ ಸಿಬ್ಬಂದಿಗಳಿಗೆ ನರಕದಂತಾಗಿದೆ. https://www.facebook.com/Tv9Kannada/videos/259867268479802/

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್