AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ. ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. […]

ಕ್ವಾರಂಟೈನ್​ನಲ್ಲಿರುವ ಹೊಂಗಸಂದ್ರ ‌ಬಿಹಾರಿಗಳಿಗೆ ಬೇಕಂತೆ ಸಿಗರೇಟ್, ಗುಟ್ಕಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 26, 2020 | 11:11 AM

Share

ಬೆಂಗಳೂರು: ನಗರದ ಹೊಂಗಸಂದ್ರದಲ್ಲಿ ಬಿಹಾರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈಗ ಬಿಬಿಎಂಪಿ ಸಿಬ್ಬಂದಿಗೆ ಹೊಂಗಸಂದ್ರ ಬಿಹಾರಿಗಳದ್ದೇ ದೊಡ್ಡ ತಲೆನೋವಾಗಿದೆ.

ದಿನನಿತ್ಯ ಕ್ವಾರಂಟೈನ್​ನಲ್ಲಿರುವವರು ಸಿಗರೇಟ್, ಗುಟ್ಕಾ ಬೇಕು ಅಂತಾ ಗಲಾಟೆ ಶುರು ಮಾಡಿದ್ದಾರೆ. ರಾತ್ರಿ ವೇಳೆ ಕ್ವಾರಂಟೈನ್ ಪಿಜಿ ಸುತ್ತಾಡುವುದು, ಹೊರಗಡೆ ಬಿಡಿ ಎಂದು ಹಠ ಮಾಡುವುದು. ಉತ್ತಮವಾದ ಊಟ ಕೊಟ್ರು ಗಲಾಟೆ ಮಾಡುತ್ತಿದ್ದಾರೆ.

ಇದರಿಂದ ಬಿಬಿಎಂಪಿ ಸಿಬ್ಬಂದಿಗಳು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. ಸಿಬ್ಬಂದಿ ಮಾತಿಗೆ ಬಿಹಾರಿಗಳು ಕ್ಯಾರೆ ಅಂತಿಲ್ಲ. ರಾತ್ರಿಯಾದ್ರೆ ಸಾಕು ಎಣ್ಣೆ ಬೇಕು ಎಂದು ಸಿಬ್ಬಂದಿಗಳ ಜೊತೆ ಜಗಳ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಇವರನ್ನು ಸಂತೈಸಲಾಗದೆ ಸಿಬ್ಬಂದಿಗಳಿಗೆ ನರಕದಂತಾಗಿದೆ. https://www.facebook.com/Tv9Kannada/videos/259867268479802/

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ