AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಸದಂತೆ ಓಡಾಡುತ್ತಿದ್ದ ಶಾಸಕ ರೇಣುಕಾಚಾರ್ಯ ಪಾದಕ್ಕೆ ಮುಂಬೈನಲ್ಲಿ ಶಸ್ತ್ರಚಿಕಿತ್ಸೆ; ಒಂದು ತಿಂಗಳು ಚುಟ್ಟಿ

MP Renukacharya: ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಪಾದರಸದಂತೆ ಓಡಾಡುತ್ತಿದ್ದರು. ಆದರೆ ಈಗ ಅವರು ತಮ್ಮ ಪಾದಗಳಿಗೆ ಏನೋ ಮಾಡಿಕೊಂಡಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರ ಕಾಲಿಗೆ ತಜ್ಞ ವೈದ್ಯರು ಸರ್ಜರಿ ಮಾಡಿದ್ದಾರೆ.

ಪಾದರಸದಂತೆ ಓಡಾಡುತ್ತಿದ್ದ ಶಾಸಕ ರೇಣುಕಾಚಾರ್ಯ ಪಾದಕ್ಕೆ ಮುಂಬೈನಲ್ಲಿ ಶಸ್ತ್ರಚಿಕಿತ್ಸೆ; ಒಂದು ತಿಂಗಳು ಚುಟ್ಟಿ
ಪಾದರಸದಂತೆ ಓಡಾಡುತ್ತಿದ್ದ ಶಾಸಕ ರೇಣುಕಾಚಾರ್ಯ ಪಾದಕ್ಕೆ ಮುಂಬೈನಲ್ಲಿ ಶಸ್ತ್ರಚಿಕಿತ್ಸೆ; ಒಂದು ತಿಂಗಳು ಚುಟ್ಟಿ
TV9 Web
| Edited By: |

Updated on:Oct 28, 2021 | 8:38 AM

Share

ಬೆಂಗಳೂರು: ನಾಡನ್ನು ಇತ್ತೀಚೆಗೆ ಇನ್ನಿಲ್ಲದಂತೆ ಕಾಡಿದ ಕೊರೊನಾ ಸೋಂಕಿನ ದುರ್ಭರ ಕಾಲದಲ್ಲಿ ತಮ್ಮ ಕ್ಷೇತ್ರದ ಬಾಧಿತರ ಮನೆಗಳಿಗೆ ಎಡತಾಕುತ್ತಿದ್ದ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಪಾದರಸದಂತೆ ಓಡಾಡುತ್ತಿದ್ದರು. ಆದರೆ ಈಗ ಅವರು ತಮ್ಮ ಪಾದಗಳಿಗೆ ಏನೋ ಮಾಡಿಕೊಂಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಪಘಾತವಾಗಿದ್ದು, ಕಾಲಿಗೆ ಪೆಟ್ಟಾಗಿತ್ತು. ಮೂರು ತಿಂಗಳಿಂದ ಕಾಲು ನೋವು ಬಾಧೆ ಹೆಚ್ಚಾಗಿತ್ತು. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಮಾಡಿಸಿಕೊಂಡಿರುವೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನನ್ನ ಕಾಲಿಗೆ ತಜ್ಞ ವೈದ್ಯರು ಸರ್ಜರಿ ಮಾಡಿದ್ದಾರೆ. ಸದ್ಯಕ್ಕೆ ರೆಸ್ಟ್​​ನಲ್ಲಿರುವೆ. ಮುಂದಿನ 15 ದಿನ ಬೆಂಗಳೂರಿನಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವೆ. ನಿಮ್ಮಗಳ ಹಾರೈಕೆ ಇರಲಿ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಆತ್ಮೀಯ ಶಾಸಕ ಮಿತ್ರರಾದ ಡಾ. ಶಿವರಾಜ್ ಪಾಟೀಲ್ ಅವರ ಮಾರ್ಗದರ್ಶನ ಹಾಗೂ ಡಾ. ವಿಜಯ್ ಶೆಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿ ಮೊಣಕಾಲಿನ ಸರ್ಜರಿ ನೆಡೆಸಿದೆ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಹಾರೈಕೆಯಿಂದ ಆದಷ್ಟು ಬೇಗ ಗುಣಮುಖನಾಗಿ ಜನಸೇವೆಗೆ ಮರುಳಲಿದ್ದೇನೆ ಎಂದಿದ್ದಾರೆ.

(Honnali bjp mla mp renukacharya undergo surgery for leg in mumbai private hospital)

Published On - 8:30 am, Thu, 28 October 21

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?