AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಸದಂತೆ ಓಡಾಡುತ್ತಿದ್ದ ಶಾಸಕ ರೇಣುಕಾಚಾರ್ಯ ಪಾದಕ್ಕೆ ಮುಂಬೈನಲ್ಲಿ ಶಸ್ತ್ರಚಿಕಿತ್ಸೆ; ಒಂದು ತಿಂಗಳು ಚುಟ್ಟಿ

MP Renukacharya: ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಪಾದರಸದಂತೆ ಓಡಾಡುತ್ತಿದ್ದರು. ಆದರೆ ಈಗ ಅವರು ತಮ್ಮ ಪಾದಗಳಿಗೆ ಏನೋ ಮಾಡಿಕೊಂಡಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರ ಕಾಲಿಗೆ ತಜ್ಞ ವೈದ್ಯರು ಸರ್ಜರಿ ಮಾಡಿದ್ದಾರೆ.

ಪಾದರಸದಂತೆ ಓಡಾಡುತ್ತಿದ್ದ ಶಾಸಕ ರೇಣುಕಾಚಾರ್ಯ ಪಾದಕ್ಕೆ ಮುಂಬೈನಲ್ಲಿ ಶಸ್ತ್ರಚಿಕಿತ್ಸೆ; ಒಂದು ತಿಂಗಳು ಚುಟ್ಟಿ
ಪಾದರಸದಂತೆ ಓಡಾಡುತ್ತಿದ್ದ ಶಾಸಕ ರೇಣುಕಾಚಾರ್ಯ ಪಾದಕ್ಕೆ ಮುಂಬೈನಲ್ಲಿ ಶಸ್ತ್ರಚಿಕಿತ್ಸೆ; ಒಂದು ತಿಂಗಳು ಚುಟ್ಟಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 28, 2021 | 8:38 AM

ಬೆಂಗಳೂರು: ನಾಡನ್ನು ಇತ್ತೀಚೆಗೆ ಇನ್ನಿಲ್ಲದಂತೆ ಕಾಡಿದ ಕೊರೊನಾ ಸೋಂಕಿನ ದುರ್ಭರ ಕಾಲದಲ್ಲಿ ತಮ್ಮ ಕ್ಷೇತ್ರದ ಬಾಧಿತರ ಮನೆಗಳಿಗೆ ಎಡತಾಕುತ್ತಿದ್ದ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಪಾದರಸದಂತೆ ಓಡಾಡುತ್ತಿದ್ದರು. ಆದರೆ ಈಗ ಅವರು ತಮ್ಮ ಪಾದಗಳಿಗೆ ಏನೋ ಮಾಡಿಕೊಂಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಪಘಾತವಾಗಿದ್ದು, ಕಾಲಿಗೆ ಪೆಟ್ಟಾಗಿತ್ತು. ಮೂರು ತಿಂಗಳಿಂದ ಕಾಲು ನೋವು ಬಾಧೆ ಹೆಚ್ಚಾಗಿತ್ತು. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಮಾಡಿಸಿಕೊಂಡಿರುವೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನನ್ನ ಕಾಲಿಗೆ ತಜ್ಞ ವೈದ್ಯರು ಸರ್ಜರಿ ಮಾಡಿದ್ದಾರೆ. ಸದ್ಯಕ್ಕೆ ರೆಸ್ಟ್​​ನಲ್ಲಿರುವೆ. ಮುಂದಿನ 15 ದಿನ ಬೆಂಗಳೂರಿನಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವೆ. ನಿಮ್ಮಗಳ ಹಾರೈಕೆ ಇರಲಿ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಆತ್ಮೀಯ ಶಾಸಕ ಮಿತ್ರರಾದ ಡಾ. ಶಿವರಾಜ್ ಪಾಟೀಲ್ ಅವರ ಮಾರ್ಗದರ್ಶನ ಹಾಗೂ ಡಾ. ವಿಜಯ್ ಶೆಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿ ಮೊಣಕಾಲಿನ ಸರ್ಜರಿ ನೆಡೆಸಿದೆ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಹಾರೈಕೆಯಿಂದ ಆದಷ್ಟು ಬೇಗ ಗುಣಮುಖನಾಗಿ ಜನಸೇವೆಗೆ ಮರುಳಲಿದ್ದೇನೆ ಎಂದಿದ್ದಾರೆ.

(Honnali bjp mla mp renukacharya undergo surgery for leg in mumbai private hospital)

Published On - 8:30 am, Thu, 28 October 21

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ