AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ತೆರಿಯಾದು: ಆದರೂ ‘ವೋಟ್’​ಗಾಗಿ ಬಟ್ಲರ್​ ತಮಿಳಿನಲ್ಲಿ ರೇಣುಕಾಚಾರ್ಯರ ಮಾತುಕತೆ ನೋಡಿ!

ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ತಮಿಳು ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಟ್ಲರ್​ ತಮಿಳು ಮಾತನಾಡಲು ಮುಂದಾದ ಸಂಗತಿ ಬೆಳಕಿಗೆ ಬಂದಿದೆ. ಚಿನ್ನಿಕಟ್ಟೆಯ ತಮಿಳು ಕಾಲೋನಿಯ ನಿವಾಸಿಗಳೊಂದಿಗೆ ತಮಿಳಿನಲ್ಲಿ ಮಾತುಕತೆ ನಡೆಸಲು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಟ್ಟ ಪಾಡು ಅಷ್ಟಿಷ್ಟಲ್ಲ!

ತಮಿಳು ತೆರಿಯಾದು: ಆದರೂ ‘ವೋಟ್’​ಗಾಗಿ ಬಟ್ಲರ್​ ತಮಿಳಿನಲ್ಲಿ ರೇಣುಕಾಚಾರ್ಯರ ಮಾತುಕತೆ ನೋಡಿ!
ತಮಿಳು ಮತದಾರರ ಓಲೈಕೆಗೆ ಮುಂದಾದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ
Follow us
KUSHAL V
|

Updated on: Dec 26, 2020 | 4:32 PM

ದಾವಣಗೆರೆ: ಡಿ.27 ರಂದು ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯ 2ನೇ ಹಂತದ ಅಂಗವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಶಾಸಕರು ಹಾಗೂ ಸಚಿವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಇತ್ತ, ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ತಮಿಳು ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಟ್ಲರ್​ ತಮಿಳು ಮಾತನಾಡಲು ಮುಂದಾದ ಸಂಗತಿ ಬೆಳಕಿಗೆ ಬಂದಿದೆ. ಚಿನ್ನಿಕಟ್ಟೆಯ ತಮಿಳು ಕಾಲೋನಿಯ ನಿವಾಸಿಗಳೊಂದಿಗೆ ತಮಿಳಿನಲ್ಲಿ ಮಾತುಕತೆ ನಡೆಸಲು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಟ್ಟ ಪಾಡು ಅಷ್ಟಿಷ್ಟಲ್ಲ!

ಹೌದು, ತಮಿಳು ಬಾರದಿದ್ದರೂ ಅರ್ಧಂಬರ್ಧ ಮಾತನಾಡಿದ ಶಾಸಕ ಮತದಾರರ ಓಲೈಕೆಗೆ ಮುಂದಾದರು. ವಿಪರ್ಯಾಸವೆಂದರೆ ಸ್ಥಳೀಯರು ಕನ್ನಡದಲ್ಲಿ ಮಾತಾಡಿದರೂ ರೇಣುಕಾಚಾರ್ಯ ತಮಿಳಿನಲ್ಲೇ ಮಾತನಾಡಲು ಮುಂದುವರಿಸಿದರು. ತಮಿಳರಿಗೆ ಜಾತಿಪ್ರಮಾಣ ಪತ್ರ ಕೊಡಿಸಬೇಕೆಂದು ಮನವಿ ಮಾಡಿದ ಸ್ಥಳೀಯರ ಜೊತೆ ಆರಂಭದಲ್ಲಿ ತಮಿಳು ಮಾತನಾಡಿ ಮುಜುಗರಕ್ಕೀಡಾದ ಶಾಸಕ ನಂತರ ಕನ್ನಡದಲ್ಲಿ ಮಾತಾಡಿ ಸಮಸ್ಯೆ ಬಗೆಹರಿಸುವ ಆಶ್ವಾಸನೆ ಕೊಟ್ಟರು.

ಲೋಕಲ್​ ‘ದಂಗಲ್’ನಿಂದ ಕೊಂಚ ಬ್ರೇಕ್ ಪಡೆದು.. ಕುಸ್ತಿ ಪಂದ್ಯಾವಳಿಗೆ ಚಾಲನೆ ಕೊಟ್ಟ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್