AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ತೆರಿಯಾದು: ಆದರೂ ‘ವೋಟ್’​ಗಾಗಿ ಬಟ್ಲರ್​ ತಮಿಳಿನಲ್ಲಿ ರೇಣುಕಾಚಾರ್ಯರ ಮಾತುಕತೆ ನೋಡಿ!

ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ತಮಿಳು ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಟ್ಲರ್​ ತಮಿಳು ಮಾತನಾಡಲು ಮುಂದಾದ ಸಂಗತಿ ಬೆಳಕಿಗೆ ಬಂದಿದೆ. ಚಿನ್ನಿಕಟ್ಟೆಯ ತಮಿಳು ಕಾಲೋನಿಯ ನಿವಾಸಿಗಳೊಂದಿಗೆ ತಮಿಳಿನಲ್ಲಿ ಮಾತುಕತೆ ನಡೆಸಲು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಟ್ಟ ಪಾಡು ಅಷ್ಟಿಷ್ಟಲ್ಲ!

ತಮಿಳು ತೆರಿಯಾದು: ಆದರೂ ‘ವೋಟ್’​ಗಾಗಿ ಬಟ್ಲರ್​ ತಮಿಳಿನಲ್ಲಿ ರೇಣುಕಾಚಾರ್ಯರ ಮಾತುಕತೆ ನೋಡಿ!
ತಮಿಳು ಮತದಾರರ ಓಲೈಕೆಗೆ ಮುಂದಾದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ
KUSHAL V
|

Updated on: Dec 26, 2020 | 4:32 PM

Share

ದಾವಣಗೆರೆ: ಡಿ.27 ರಂದು ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯ 2ನೇ ಹಂತದ ಅಂಗವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಶಾಸಕರು ಹಾಗೂ ಸಚಿವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಇತ್ತ, ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ತಮಿಳು ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಟ್ಲರ್​ ತಮಿಳು ಮಾತನಾಡಲು ಮುಂದಾದ ಸಂಗತಿ ಬೆಳಕಿಗೆ ಬಂದಿದೆ. ಚಿನ್ನಿಕಟ್ಟೆಯ ತಮಿಳು ಕಾಲೋನಿಯ ನಿವಾಸಿಗಳೊಂದಿಗೆ ತಮಿಳಿನಲ್ಲಿ ಮಾತುಕತೆ ನಡೆಸಲು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಟ್ಟ ಪಾಡು ಅಷ್ಟಿಷ್ಟಲ್ಲ!

ಹೌದು, ತಮಿಳು ಬಾರದಿದ್ದರೂ ಅರ್ಧಂಬರ್ಧ ಮಾತನಾಡಿದ ಶಾಸಕ ಮತದಾರರ ಓಲೈಕೆಗೆ ಮುಂದಾದರು. ವಿಪರ್ಯಾಸವೆಂದರೆ ಸ್ಥಳೀಯರು ಕನ್ನಡದಲ್ಲಿ ಮಾತಾಡಿದರೂ ರೇಣುಕಾಚಾರ್ಯ ತಮಿಳಿನಲ್ಲೇ ಮಾತನಾಡಲು ಮುಂದುವರಿಸಿದರು. ತಮಿಳರಿಗೆ ಜಾತಿಪ್ರಮಾಣ ಪತ್ರ ಕೊಡಿಸಬೇಕೆಂದು ಮನವಿ ಮಾಡಿದ ಸ್ಥಳೀಯರ ಜೊತೆ ಆರಂಭದಲ್ಲಿ ತಮಿಳು ಮಾತನಾಡಿ ಮುಜುಗರಕ್ಕೀಡಾದ ಶಾಸಕ ನಂತರ ಕನ್ನಡದಲ್ಲಿ ಮಾತಾಡಿ ಸಮಸ್ಯೆ ಬಗೆಹರಿಸುವ ಆಶ್ವಾಸನೆ ಕೊಟ್ಟರು.

ಲೋಕಲ್​ ‘ದಂಗಲ್’ನಿಂದ ಕೊಂಚ ಬ್ರೇಕ್ ಪಡೆದು.. ಕುಸ್ತಿ ಪಂದ್ಯಾವಳಿಗೆ ಚಾಲನೆ ಕೊಟ್ಟ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!