AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ತೆರಿಯಾದು: ಆದರೂ ‘ವೋಟ್’​ಗಾಗಿ ಬಟ್ಲರ್​ ತಮಿಳಿನಲ್ಲಿ ರೇಣುಕಾಚಾರ್ಯರ ಮಾತುಕತೆ ನೋಡಿ!

ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ತಮಿಳು ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಟ್ಲರ್​ ತಮಿಳು ಮಾತನಾಡಲು ಮುಂದಾದ ಸಂಗತಿ ಬೆಳಕಿಗೆ ಬಂದಿದೆ. ಚಿನ್ನಿಕಟ್ಟೆಯ ತಮಿಳು ಕಾಲೋನಿಯ ನಿವಾಸಿಗಳೊಂದಿಗೆ ತಮಿಳಿನಲ್ಲಿ ಮಾತುಕತೆ ನಡೆಸಲು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಟ್ಟ ಪಾಡು ಅಷ್ಟಿಷ್ಟಲ್ಲ!

ತಮಿಳು ತೆರಿಯಾದು: ಆದರೂ ‘ವೋಟ್’​ಗಾಗಿ ಬಟ್ಲರ್​ ತಮಿಳಿನಲ್ಲಿ ರೇಣುಕಾಚಾರ್ಯರ ಮಾತುಕತೆ ನೋಡಿ!
ತಮಿಳು ಮತದಾರರ ಓಲೈಕೆಗೆ ಮುಂದಾದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ
KUSHAL V
|

Updated on: Dec 26, 2020 | 4:32 PM

Share

ದಾವಣಗೆರೆ: ಡಿ.27 ರಂದು ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯ 2ನೇ ಹಂತದ ಅಂಗವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಶಾಸಕರು ಹಾಗೂ ಸಚಿವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಇತ್ತ, ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ತಮಿಳು ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಟ್ಲರ್​ ತಮಿಳು ಮಾತನಾಡಲು ಮುಂದಾದ ಸಂಗತಿ ಬೆಳಕಿಗೆ ಬಂದಿದೆ. ಚಿನ್ನಿಕಟ್ಟೆಯ ತಮಿಳು ಕಾಲೋನಿಯ ನಿವಾಸಿಗಳೊಂದಿಗೆ ತಮಿಳಿನಲ್ಲಿ ಮಾತುಕತೆ ನಡೆಸಲು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಟ್ಟ ಪಾಡು ಅಷ್ಟಿಷ್ಟಲ್ಲ!

ಹೌದು, ತಮಿಳು ಬಾರದಿದ್ದರೂ ಅರ್ಧಂಬರ್ಧ ಮಾತನಾಡಿದ ಶಾಸಕ ಮತದಾರರ ಓಲೈಕೆಗೆ ಮುಂದಾದರು. ವಿಪರ್ಯಾಸವೆಂದರೆ ಸ್ಥಳೀಯರು ಕನ್ನಡದಲ್ಲಿ ಮಾತಾಡಿದರೂ ರೇಣುಕಾಚಾರ್ಯ ತಮಿಳಿನಲ್ಲೇ ಮಾತನಾಡಲು ಮುಂದುವರಿಸಿದರು. ತಮಿಳರಿಗೆ ಜಾತಿಪ್ರಮಾಣ ಪತ್ರ ಕೊಡಿಸಬೇಕೆಂದು ಮನವಿ ಮಾಡಿದ ಸ್ಥಳೀಯರ ಜೊತೆ ಆರಂಭದಲ್ಲಿ ತಮಿಳು ಮಾತನಾಡಿ ಮುಜುಗರಕ್ಕೀಡಾದ ಶಾಸಕ ನಂತರ ಕನ್ನಡದಲ್ಲಿ ಮಾತಾಡಿ ಸಮಸ್ಯೆ ಬಗೆಹರಿಸುವ ಆಶ್ವಾಸನೆ ಕೊಟ್ಟರು.

ಲೋಕಲ್​ ‘ದಂಗಲ್’ನಿಂದ ಕೊಂಚ ಬ್ರೇಕ್ ಪಡೆದು.. ಕುಸ್ತಿ ಪಂದ್ಯಾವಳಿಗೆ ಚಾಲನೆ ಕೊಟ್ಟ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ