AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ತೆರಿಯಾದು: ಆದರೂ ‘ವೋಟ್’​ಗಾಗಿ ಬಟ್ಲರ್​ ತಮಿಳಿನಲ್ಲಿ ರೇಣುಕಾಚಾರ್ಯರ ಮಾತುಕತೆ ನೋಡಿ!

ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ತಮಿಳು ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಟ್ಲರ್​ ತಮಿಳು ಮಾತನಾಡಲು ಮುಂದಾದ ಸಂಗತಿ ಬೆಳಕಿಗೆ ಬಂದಿದೆ. ಚಿನ್ನಿಕಟ್ಟೆಯ ತಮಿಳು ಕಾಲೋನಿಯ ನಿವಾಸಿಗಳೊಂದಿಗೆ ತಮಿಳಿನಲ್ಲಿ ಮಾತುಕತೆ ನಡೆಸಲು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಟ್ಟ ಪಾಡು ಅಷ್ಟಿಷ್ಟಲ್ಲ!

ತಮಿಳು ತೆರಿಯಾದು: ಆದರೂ ‘ವೋಟ್’​ಗಾಗಿ ಬಟ್ಲರ್​ ತಮಿಳಿನಲ್ಲಿ ರೇಣುಕಾಚಾರ್ಯರ ಮಾತುಕತೆ ನೋಡಿ!
ತಮಿಳು ಮತದಾರರ ಓಲೈಕೆಗೆ ಮುಂದಾದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ
KUSHAL V
|

Updated on: Dec 26, 2020 | 4:32 PM

Share

ದಾವಣಗೆರೆ: ಡಿ.27 ರಂದು ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯ 2ನೇ ಹಂತದ ಅಂಗವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಶಾಸಕರು ಹಾಗೂ ಸಚಿವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಇತ್ತ, ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ತಮಿಳು ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಟ್ಲರ್​ ತಮಿಳು ಮಾತನಾಡಲು ಮುಂದಾದ ಸಂಗತಿ ಬೆಳಕಿಗೆ ಬಂದಿದೆ. ಚಿನ್ನಿಕಟ್ಟೆಯ ತಮಿಳು ಕಾಲೋನಿಯ ನಿವಾಸಿಗಳೊಂದಿಗೆ ತಮಿಳಿನಲ್ಲಿ ಮಾತುಕತೆ ನಡೆಸಲು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಟ್ಟ ಪಾಡು ಅಷ್ಟಿಷ್ಟಲ್ಲ!

ಹೌದು, ತಮಿಳು ಬಾರದಿದ್ದರೂ ಅರ್ಧಂಬರ್ಧ ಮಾತನಾಡಿದ ಶಾಸಕ ಮತದಾರರ ಓಲೈಕೆಗೆ ಮುಂದಾದರು. ವಿಪರ್ಯಾಸವೆಂದರೆ ಸ್ಥಳೀಯರು ಕನ್ನಡದಲ್ಲಿ ಮಾತಾಡಿದರೂ ರೇಣುಕಾಚಾರ್ಯ ತಮಿಳಿನಲ್ಲೇ ಮಾತನಾಡಲು ಮುಂದುವರಿಸಿದರು. ತಮಿಳರಿಗೆ ಜಾತಿಪ್ರಮಾಣ ಪತ್ರ ಕೊಡಿಸಬೇಕೆಂದು ಮನವಿ ಮಾಡಿದ ಸ್ಥಳೀಯರ ಜೊತೆ ಆರಂಭದಲ್ಲಿ ತಮಿಳು ಮಾತನಾಡಿ ಮುಜುಗರಕ್ಕೀಡಾದ ಶಾಸಕ ನಂತರ ಕನ್ನಡದಲ್ಲಿ ಮಾತಾಡಿ ಸಮಸ್ಯೆ ಬಗೆಹರಿಸುವ ಆಶ್ವಾಸನೆ ಕೊಟ್ಟರು.

ಲೋಕಲ್​ ‘ದಂಗಲ್’ನಿಂದ ಕೊಂಚ ಬ್ರೇಕ್ ಪಡೆದು.. ಕುಸ್ತಿ ಪಂದ್ಯಾವಳಿಗೆ ಚಾಲನೆ ಕೊಟ್ಟ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ