Horoscope Today 10 October: ಈ ರಾಶಿಯವರು ತಮ್ಮ ಮಾತಿನ ಮೇಲೆ ಹಿಡಿತ ಸಾಧಿಸುವುದು ಒಳಿತು

Updated on: Oct 10, 2025 | 6:53 AM

ಅಕ್ಟೋಬರ್ 10, ಶುಕ್ರವಾರ,  ದಕ್ಷಿಣಾಯಣ, ಶರದ್ ಋತುವಿನ ಆಶ್ವಯುಜ ಮಾಸ ಕೃಷ್ಣ ಪಕ್ಷದ ಚೌತಿ ತಿಥಿ,ಯೋಗ  ಸಿದ್ಧಿ, ಭವ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಕಲಾವಿದರಿಗೆ ಪ್ರಶಂಸೆ, ವ್ರತಾಚರಣೆಯಲ್ಲಿ ಮಗ್ನ, ಪ್ರಯಾಣದಲ್ಲಿ ಭಯ, ಸಹಿಸಲಾಗದ ದೇಹ ಪೀಡೆ. ನಿಮ್ಮನ್ನು ಯಾವುದಾದರೂ ಕಾರಣಕ್ಕೆ ಹೊಗಳುವವರು ಇರುವರು ಇವೆಲ್ಲ ನಿರ್ದಿಷ್ಠ ರಾಶಿಯವರಿಗೆ ಸಂಬಂಧಿಸಿದ್ದೇ ಇಂದಿನ ವಿಶೇಷ.

ಅಕ್ಟೋಬರ್ 10, ಶುಕ್ರವಾರ,  ದಕ್ಷಿಣಾಯಣ, ಶರದ್ ಋತುವಿನ ಆಶ್ವಯುಜ ಮಾಸ ಕೃಷ್ಣ ಪಕ್ಷದ ಚೌತಿ ತಿಥಿ,ಯೋಗ  ಸಿದ್ಧಿ, ಭವ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಕಲಾವಿದರಿಗೆ ಪ್ರಶಂಸೆ, ವ್ರತಾಚರಣೆಯಲ್ಲಿ ಮಗ್ನ, ಪ್ರಯಾಣದಲ್ಲಿ ಭಯ, ಸಹಿಸಲಾಗದ ದೇಹ ಪೀಡೆ. ನಿಮ್ಮನ್ನು ಯಾವುದಾದರೂ ಕಾರಣಕ್ಕೆ ಹೊಗಳುವವರು ಇರುವರು ಇವೆಲ್ಲ ನಿರ್ದಿಷ್ಠ ರಾಶಿಯವರಿಗೆ ಸಂಬಂಧಿಸಿದ್ದೇ ಇಂದಿನ ವಿಶೇಷ.

Published on: Oct 10, 2025 06:53 AM